AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಷಭ್ ಪಂತ್​ಗೆ 30 ಕೋಟಿ ರೂ: ಸುರೇಶ್ ರೈನಾ

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಪಟ್ಟಿಯ ಮೊದಲ ಸುತ್ತಿನಲ್ಲಿ 6 ಆಟಗಾರರು ಹರಾಜಾಗಲಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Nov 21, 2024 | 10:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಭವಿಷ್ಯ ನುಡಿದಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪಂತ್ ಎರಡಂಕಿ ಕೋಟಿಯೊಂದಿಗೆ ಹರಾಜಾಗುವುದು ಖಚಿತ ಎಂದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಭವಿಷ್ಯ ನುಡಿದಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪಂತ್ ಎರಡಂಕಿ ಕೋಟಿಯೊಂದಿಗೆ ಹರಾಜಾಗುವುದು ಖಚಿತ ಎಂದಿದ್ದಾರೆ.

1 / 5
ರಿಷಭ್ ಪಂತ್ ಅವರ ನಾಯಕತ್ವದ ಅನುಭವ, ಬ್ಯಾಟಿಂಗ್ ಪರಾಕ್ರಮ ಮತ್ತು ಬ್ರ್ಯಾಂಡ್ ಮೌಲ್ಯವನ್ನು ಪರಿಗಣಿಸಿ, ಅವರ ಖರೀದಿಗಾಗಿ ಬಿಡ್ಡಿಂಗ್ ವಾರ್​ ನಡೆಯುವುದು ಖಚಿತ. ಅಲ್ಲದೆ ಈ ಪೈಪೋಟಿಯಿಂದಾಗಿ ಅವರ ಮೊತ್ತ 25 ಕೋಟಿ ರೂ. ದಾಟಲಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ರಿಷಭ್ ಪಂತ್ ಅವರ ನಾಯಕತ್ವದ ಅನುಭವ, ಬ್ಯಾಟಿಂಗ್ ಪರಾಕ್ರಮ ಮತ್ತು ಬ್ರ್ಯಾಂಡ್ ಮೌಲ್ಯವನ್ನು ಪರಿಗಣಿಸಿ, ಅವರ ಖರೀದಿಗಾಗಿ ಬಿಡ್ಡಿಂಗ್ ವಾರ್​ ನಡೆಯುವುದು ಖಚಿತ. ಅಲ್ಲದೆ ಈ ಪೈಪೋಟಿಯಿಂದಾಗಿ ಅವರ ಮೊತ್ತ 25 ಕೋಟಿ ರೂ. ದಾಟಲಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

2 / 5
ನನ್ನ ಪ್ರಕಾರ ರಿಷಭ್ ಪಂತ್ ಅವರಿಗೆ 25 ರಿಂದ 30 ಕೋಟಿ ರೂ. ಸಿಗಬೇಕು. ಏಕೆಂದರೆ ಆಸ್ಟ್ರೇಲಿಯಾ ಆಟಗಾರರಿಗೆ ಬೃಹತ್ ಮೊತ್ತವನ್ನು ಪಾವತಿಸಲಾಗುತ್ತದೆ. ಇದೀಗ ಎಲ್ಲಾ ವಿಭಾಗಗಳಲ್ಲೂ ಉತ್ತಮವಾಗಿರುವ ಪಂತ್ ಕೂಡ ದೊಡ್ಡ ಮೊತ್ತ ಪಡೆಯಲು ಅರ್ಹರು. ಹೀಗಾಗಿ ರಿಷಭ್ ಪಂತ್ 30 ಕೋಟಿ ರೂ.ಗೆ ಹರಾಜಾಗುವ ನಿರೀಕ್ಷೆಯಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ನನ್ನ ಪ್ರಕಾರ ರಿಷಭ್ ಪಂತ್ ಅವರಿಗೆ 25 ರಿಂದ 30 ಕೋಟಿ ರೂ. ಸಿಗಬೇಕು. ಏಕೆಂದರೆ ಆಸ್ಟ್ರೇಲಿಯಾ ಆಟಗಾರರಿಗೆ ಬೃಹತ್ ಮೊತ್ತವನ್ನು ಪಾವತಿಸಲಾಗುತ್ತದೆ. ಇದೀಗ ಎಲ್ಲಾ ವಿಭಾಗಗಳಲ್ಲೂ ಉತ್ತಮವಾಗಿರುವ ಪಂತ್ ಕೂಡ ದೊಡ್ಡ ಮೊತ್ತ ಪಡೆಯಲು ಅರ್ಹರು. ಹೀಗಾಗಿ ರಿಷಭ್ ಪಂತ್ 30 ಕೋಟಿ ರೂ.ಗೆ ಹರಾಜಾಗುವ ನಿರೀಕ್ಷೆಯಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

3 / 5
ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಮೊದಲ ಹರಾಜು ಪಟ್ಟಿಯಲ್ಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಪಂತ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಈ ಪೈಪೋಟಿಯಿಂದಾಗಿ ರಿಷಭ್ ಪಂತ್ 25 ರಿಂದ 30 ಕೋಟಿ ರೂ. ಪಡೆದರೂ ಅಚ್ಚರಿಯಿಲ್ಲ.

ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಮೊದಲ ಹರಾಜು ಪಟ್ಟಿಯಲ್ಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಪಂತ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಈ ಪೈಪೋಟಿಯಿಂದಾಗಿ ರಿಷಭ್ ಪಂತ್ 25 ರಿಂದ 30 ಕೋಟಿ ರೂ. ಪಡೆದರೂ ಅಚ್ಚರಿಯಿಲ್ಲ.

4 / 5
ಅಂದಹಾಗೆ ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆದಿದ್ದರು. ಇದೀಗ ವರ್ಷಗಳ ಬಳಿಕ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ರಿಷಭ್ ಅವರ ಖರೀದಿಗಾಗಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಆರ್​ಸಿಬಿ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ಹೀಗಾಗಿ ನವೆಂಬರ್ 24 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಪಂಟರ್ ಪಂತ್​ಗಾಗಿ ಬಿಡ್ಡಿಂಗ್ ವಾರ್ ನಡೆಯುವುದು ಖಚಿತ ಎನ್ನಬಹುದು.

ಅಂದಹಾಗೆ ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆದಿದ್ದರು. ಇದೀಗ ವರ್ಷಗಳ ಬಳಿಕ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ರಿಷಭ್ ಅವರ ಖರೀದಿಗಾಗಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಆರ್​ಸಿಬಿ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ಹೀಗಾಗಿ ನವೆಂಬರ್ 24 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಪಂಟರ್ ಪಂತ್​ಗಾಗಿ ಬಿಡ್ಡಿಂಗ್ ವಾರ್ ನಡೆಯುವುದು ಖಚಿತ ಎನ್ನಬಹುದು.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ