AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಆಫೀಸ್​ನಲ್ಲಿ ರೋಹಿತ್ ಶರ್ಮಾ: ಕುತೂಹಲ ಮೂಡಿಸಿದ ಹಿಟ್​ಮ್ಯಾನ್ ನಡೆ

IPL 2025: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಎಂಐ ಕಾರ್ಪೋರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ನೀಲಿ ಲಂಬೋರ್ಘಿನಿ ಕಾರಿನಲ್ಲಿ ಆಗಮಿಸಿದ್ದ ಹಿಟ್​ಮ್ಯಾನ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಲಿದ್ದಾರೆಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.

ಝಾಹಿರ್ ಯೂಸುಫ್
|

Updated on: Oct 12, 2024 | 11:21 AM

Share
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

1 / 6
ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

2 / 6
ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

3 / 6
ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

4 / 6
ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

5 / 6
ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

6 / 6
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ