AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಆಫೀಸ್​ನಲ್ಲಿ ರೋಹಿತ್ ಶರ್ಮಾ: ಕುತೂಹಲ ಮೂಡಿಸಿದ ಹಿಟ್​ಮ್ಯಾನ್ ನಡೆ

IPL 2025: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಎಂಐ ಕಾರ್ಪೋರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ನೀಲಿ ಲಂಬೋರ್ಘಿನಿ ಕಾರಿನಲ್ಲಿ ಆಗಮಿಸಿದ್ದ ಹಿಟ್​ಮ್ಯಾನ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಲಿದ್ದಾರೆಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.

ಝಾಹಿರ್ ಯೂಸುಫ್
|

Updated on: Oct 12, 2024 | 11:21 AM

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

1 / 6
ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

2 / 6
ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

3 / 6
ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

4 / 6
ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

5 / 6
ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.

6 / 6
Follow us
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ