AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಣ್ಣ ಅನ್​ಸೋಲ್ಡ್​, ತಮ್ಮನಿಗೆ ಖುಲಾಯಿಸಿದ ಅದೃಷ್ಟ

IPL 2025 Sarfaraz Khan: ಸರ್ಫರಾಝ್ ಖಾನ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 37 ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಕೇವಲ 585 ರನ್​ಗಳಿಸಲಷ್ಟೇ.

ಝಾಹಿರ್ ಯೂಸುಫ್
|

Updated on: Nov 26, 2024 | 10:54 AM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ಸರ್ಫರಾಝ್ ಖಾನ್ ಬಿಕರಿಯಾಗದೇ ಉಳಿದಿದ್ದಾರೆ. ಆದರೆ ಅತ್ತ ಅವರ ತಮ್ಮ ಮುಶೀರ್ ಖಾನ್​ ಚೊಚ್ಚಲ ಬಾರಿ ಐಪಿಎಲ್​​ಗೆ ಆಯ್ಕೆಯಾಗಿದ್ದಾರೆ. 2023 ರಲ್ಲಿ ಕೊನೆಯ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಸರ್ಫರಾಝ್ ಖಾನ್ ಈ ಬಾರಿ ಮತ್ತೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ಸರ್ಫರಾಝ್ ಖಾನ್ ಬಿಕರಿಯಾಗದೇ ಉಳಿದಿದ್ದಾರೆ. ಆದರೆ ಅತ್ತ ಅವರ ತಮ್ಮ ಮುಶೀರ್ ಖಾನ್​ ಚೊಚ್ಚಲ ಬಾರಿ ಐಪಿಎಲ್​​ಗೆ ಆಯ್ಕೆಯಾಗಿದ್ದಾರೆ. 2023 ರಲ್ಲಿ ಕೊನೆಯ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಸರ್ಫರಾಝ್ ಖಾನ್ ಈ ಬಾರಿ ಮತ್ತೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು.

1 / 5
ಅದರಂತೆ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸರ್ಫರಾಝ್ ಖಾನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದರೊಂದಿಗೆ ಐಪಿಎಲ್​​ಗೆ ಕಂಬ್ಯಾಕ್ ಮಾಡುವ ಸರ್ಫರಾಝ್ ಅವರ ಕನಸು ಕಮರಿದೆ.

ಅದರಂತೆ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸರ್ಫರಾಝ್ ಖಾನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದರೊಂದಿಗೆ ಐಪಿಎಲ್​​ಗೆ ಕಂಬ್ಯಾಕ್ ಮಾಡುವ ಸರ್ಫರಾಝ್ ಅವರ ಕನಸು ಕಮರಿದೆ.

2 / 5
ಇದಾಗ್ಯೂ ಸರ್ಫರಾಝ್ ಸಹೋದರ ಮುಶೀರ್ ಖಾನ್ ಚೊಚ್ಚಲ ಬಾರಿಗೆ ಐಪಿಎಲ್​​ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಶೀರ್​ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬೇಸ್ ಪ್ರೈಸ್​ಗೆ ಖರೀದಿಸಿದೆ.

ಇದಾಗ್ಯೂ ಸರ್ಫರಾಝ್ ಸಹೋದರ ಮುಶೀರ್ ಖಾನ್ ಚೊಚ್ಚಲ ಬಾರಿಗೆ ಐಪಿಎಲ್​​ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಶೀರ್​ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬೇಸ್ ಪ್ರೈಸ್​ಗೆ ಖರೀದಿಸಿದೆ.

3 / 5
ಈಗಾಗಲೇ ಭಾರತ ಅಂಡರ್-19 ಹಾಗೂ ಮುಂಬೈ ತಂಡಗಳ ಪರ ಕಣಕ್ಕಿಳಿದಿರುವ ಮುಶೀರ್ ಖಾನ್ ಅತ್ಯುತ್ತಮ ಆಲ್​​ರೌಂಡರ್. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​​​ಗೆ ಹೆಸರುವಾಸಿ. ಇದೇ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಮುಶೀರ್ ಖಾನ್ ರನ್ನು ಖರೀದಿಸಿದ್ದಾರೆ.

ಈಗಾಗಲೇ ಭಾರತ ಅಂಡರ್-19 ಹಾಗೂ ಮುಂಬೈ ತಂಡಗಳ ಪರ ಕಣಕ್ಕಿಳಿದಿರುವ ಮುಶೀರ್ ಖಾನ್ ಅತ್ಯುತ್ತಮ ಆಲ್​​ರೌಂಡರ್. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​​​ಗೆ ಹೆಸರುವಾಸಿ. ಇದೇ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಮುಶೀರ್ ಖಾನ್ ರನ್ನು ಖರೀದಿಸಿದ್ದಾರೆ.

4 / 5
ಇನ್ನು 2015 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಸರ್ಫರಾಝ್ ಖಾನ್ 37 ಇನಿಂಗ್ಸ್​ ಮೂಲಕ ಕಲೆಹಾಕಿದ್ದು ಕೇವಲ 585 ರನ್​ಗಳಷ್ಟೇ. ಅದರಲ್ಲೂ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸರ್ಫರಾಝ್ ಖರೀದಿಗೆ ಯಾವುದೇ ಫ್ರಾಂಚೈಸಿ ತೋರಿಲ್ಲ. ಇದಾಗ್ಯೂ ಬದಲಿ ಆಟಗಾರನಾಗಿ ಅವರು ಐಪಿಎಲ್​​ಗೆ ಎಂಟ್ರಿ ಕೊಡಲಿದ್ದಾರಾ ಕಾದು ನೋಡಬೇಕಿದೆ.

ಇನ್ನು 2015 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಸರ್ಫರಾಝ್ ಖಾನ್ 37 ಇನಿಂಗ್ಸ್​ ಮೂಲಕ ಕಲೆಹಾಕಿದ್ದು ಕೇವಲ 585 ರನ್​ಗಳಷ್ಟೇ. ಅದರಲ್ಲೂ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸರ್ಫರಾಝ್ ಖರೀದಿಗೆ ಯಾವುದೇ ಫ್ರಾಂಚೈಸಿ ತೋರಿಲ್ಲ. ಇದಾಗ್ಯೂ ಬದಲಿ ಆಟಗಾರನಾಗಿ ಅವರು ಐಪಿಎಲ್​​ಗೆ ಎಂಟ್ರಿ ಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ