AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಶಿಖರ್ ಧವನ್ ಗುಡ್ ಬೈ

IPL 2025: ಐಪಿಎಲ್​ನಲ್ಲಿ ಶಿಖರ್ ಧವನ್ ಈವರೆಗೆ 5 ತಂಡಗಳ ಪರ ಕಣಕ್ಕಿಳಿದಿದ್ದಾರೆ. 2008 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 222 ಪಂದ್ಯಗಳನ್ನಾಡಿದ್ದಾರೆ.

TV9 Web
| Edited By: |

Updated on: Aug 27, 2024 | 8:09 AM

Share
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.

1 / 5
ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್​ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ.  ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ.

ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್​ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ. ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ.

2 / 5
ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್​ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್​ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್​ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್​ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

3 / 5
ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್​ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು.

ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್​ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು.

4 / 5
ಐಪಿಎಲ್​ನಲ್ಲಿ ಶಿಖರ್ ಧವನ್ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 222 ಮ್ಯಾಚ್​ಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಎರಡನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಶಿಖರ್ ಧವನ್ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 222 ಮ್ಯಾಚ್​ಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಎರಡನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​