Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಶಿಖರ್ ಧವನ್ ಗುಡ್ ಬೈ

IPL 2025: ಐಪಿಎಲ್​ನಲ್ಲಿ ಶಿಖರ್ ಧವನ್ ಈವರೆಗೆ 5 ತಂಡಗಳ ಪರ ಕಣಕ್ಕಿಳಿದಿದ್ದಾರೆ. 2008 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 222 ಪಂದ್ಯಗಳನ್ನಾಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 27, 2024 | 8:09 AM

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.

1 / 5
ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್​ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ.  ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ.

ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್​ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ. ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ.

2 / 5
ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್​ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್​ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್​ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್​ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

3 / 5
ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್​ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು.

ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್​ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು.

4 / 5
ಐಪಿಎಲ್​ನಲ್ಲಿ ಶಿಖರ್ ಧವನ್ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 222 ಮ್ಯಾಚ್​ಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಎರಡನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಶಿಖರ್ ಧವನ್ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 222 ಮ್ಯಾಚ್​ಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಎರಡನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

5 / 5
Follow us
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!