AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 75 ಕೋಟಿ ರೂ. ನೀಡಿ 5 ಆಟಗಾರರನ್ನು ಉಳಿಸಿಕೊಂಡ SRH

IPL 2025 Retention: ಐಪಿಎಲ್​ನ ಮುಂದಿನ ಸೀಸನ್​ಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದು ಕೂಡ 75 ಕೋಟಿ ರೂ. ನೀಡುವ ಮೂಲಕ. ಅಂದರೆ ಎಸ್​ಆರ್​ಹೆಚ್​ ಫ್ರಾಂಚೈಸಿಯು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ನಿಂದ ಈಗಾಗಲೇ 75 ಕೋಟಿ ರೂ. ಅನ್ನು ಖರ್ಚು ಮಾಡಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 9:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

2 / 6
ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

3 / 6
ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

4 / 6
ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

5 / 6
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್