AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 75 ಕೋಟಿ ರೂ. ನೀಡಿ 5 ಆಟಗಾರರನ್ನು ಉಳಿಸಿಕೊಂಡ SRH

IPL 2025 Retention: ಐಪಿಎಲ್​ನ ಮುಂದಿನ ಸೀಸನ್​ಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದು ಕೂಡ 75 ಕೋಟಿ ರೂ. ನೀಡುವ ಮೂಲಕ. ಅಂದರೆ ಎಸ್​ಆರ್​ಹೆಚ್​ ಫ್ರಾಂಚೈಸಿಯು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ನಿಂದ ಈಗಾಗಲೇ 75 ಕೋಟಿ ರೂ. ಅನ್ನು ಖರ್ಚು ಮಾಡಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 9:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

2 / 6
ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

3 / 6
ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

4 / 6
ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

5 / 6
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ