AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 75 ಕೋಟಿ ರೂ. ನೀಡಿ 5 ಆಟಗಾರರನ್ನು ಉಳಿಸಿಕೊಂಡ SRH

IPL 2025 Retention: ಐಪಿಎಲ್​ನ ಮುಂದಿನ ಸೀಸನ್​ಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದು ಕೂಡ 75 ಕೋಟಿ ರೂ. ನೀಡುವ ಮೂಲಕ. ಅಂದರೆ ಎಸ್​ಆರ್​ಹೆಚ್​ ಫ್ರಾಂಚೈಸಿಯು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ನಿಂದ ಈಗಾಗಲೇ 75 ಕೋಟಿ ರೂ. ಅನ್ನು ಖರ್ಚು ಮಾಡಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 9:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 18ನೇ ಆವೃತ್ತಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಐವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ಐವರು ಆಟಗಾರರಿಗಾಗಿ ಎಸ್​ಆರ್​ಹೆಚ್ ಫ್ರಾಂಚೈಸಿಯು ವ್ಯಯಿಸಿರುವುದು ಬರೋಬ್ಬರಿ 75 ಕೋಟಿ ರೂ. ಎಂಬುದು ವಿಶೇಷ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಮುಂದುವರೆಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮೊದಲ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಕ್ಲಾಸೆನ್ ಅವರಿಗೆ ನೀಡಿರುವ ಮೊತ್ತ ಬರೋಬ್ಬರಿ 23 ಕೋಟಿ ರೂ. ಎಂಬುದು ವಿಶೇಷ.

2 / 6
ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

ಪ್ಯಾಟ್ ಕಮಿನ್ಸ್: ಸನ್​ರೈಸರ್ಸ್ ಹೈದರಾಬಾದ್ ತಂಡದ 2ನೇ ಆಯ್ಕೆ ಪ್ಯಾಟ್ ಕಮಿನ್ಸ್. ಆಸ್ಟ್ರೇಲಿಯಾದ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿಯು 18 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕಮಿನ್ಸ್ ಮುನ್ನಡೆಸಲಿದ್ದಾರೆ.

3 / 6
ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಶರ್ಮಾ: ಎಸ್​ಆರ್​ಹೆಚ್ ಫ್ರಾಂಚೈಸಿಯು ಯುವ ಎಡಗೈ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಬರೋಬ್ಬರಿ 14 ಕೋಟಿ ರೂ. ನೀಡಿ ಅಭಿಷೇಕ್ ಶರ್ಮಾ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

4 / 6
ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ಐಪಿಎಲ್​ನಲ್ಲೂ ಹೆಡ್-ಅಭಿಷೇಕ್ ಜೋಡಿ ಎಸ್​ಆರ್​ಹೆಚ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

5 / 6
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 6 ಕೋಟಿ ರೂ.ಗೆ ಉಳಿಸಿಕೊಂಡಿದ್ದು, ಈ ಮೂಲಕ ಹೈದರಾಬಾದ್ ಆಟಗಾರನನ್ನು ಮುಂದಿನ ಸೀಸನ್​ನಲ್ಲೂ ತಂಡದಲ್ಲೇ ಮುಂದುವರೆಸಲು ಎಸ್​ಆರ್​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ