AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ಫ್ರಾಂಚೈಸಿಯು ಆರು ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗೆ ಖರ್ಚು ಮಾಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Oct 17, 2024 | 10:25 AM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

1 / 6
ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ರಿಟೈನ್ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕಳೆದೆರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಸೌತ್ ಆಫ್ರಿಕಾ ಆಟಗಾರ ಕ್ಲಾಸೆನ್ ಅವರನ್ನು ಬರೋಬ್ಬರಿ 23 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ರಿಟೈನ್ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕಳೆದೆರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಸೌತ್ ಆಫ್ರಿಕಾ ಆಟಗಾರ ಕ್ಲಾಸೆನ್ ಅವರನ್ನು ಬರೋಬ್ಬರಿ 23 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

2 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಎರಡನೇ ರಿಟೈನ್ ನಾಯಕ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಆಸ್ಟ್ರೇಲಿಯಾ ಆಟಗಾರನಿಗೆ 18 ಕೋಟಿ ರೂ. ನೀಡಲು ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಾಗಿದೆ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಎರಡನೇ ರಿಟೈನ್ ನಾಯಕ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಆಸ್ಟ್ರೇಲಿಯಾ ಆಟಗಾರನಿಗೆ 18 ಕೋಟಿ ರೂ. ನೀಡಲು ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಾಗಿದೆ.

3 / 6
ಹಾಗೆಯೇ ಮೂರನೇ ರಿಟೈನ್ ಆಗಿ ಅಭಿಷೇಕ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಅಭಿಷೇಕ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಹೀಗಾಗಿ ಅವರನ್ನು 14 ಕೋಟಿ ರೂ. ರಿಟೈನ್ ಮಾಡಿಕೊಳ್ಳಲು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ನಿರ್ಧರಿಸಿದೆ.

ಹಾಗೆಯೇ ಮೂರನೇ ರಿಟೈನ್ ಆಗಿ ಅಭಿಷೇಕ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಅಭಿಷೇಕ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಹೀಗಾಗಿ ಅವರನ್ನು 14 ಕೋಟಿ ರೂ. ರಿಟೈನ್ ಮಾಡಿಕೊಳ್ಳಲು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ನಿರ್ಧರಿಸಿದೆ.

4 / 6
ಅಂದರೆ ಇಲ್ಲಿ ಮೂವರು ಆಟಗಾರರಿಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಒಟ್ಟು 55 ಕೋಟಿ ರೂ. ಅನ್ನು ವ್ಯಯಿಸಿದೆ. ಈ 55 ಕೋಟಿ ರೂ. ಅನ್ನು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಳಿ ಸದ್ಯ ಉಳಿದಿರುವುದು 65 ಕೋಟಿ ರೂ. ಮಾತ್ರ.

ಅಂದರೆ ಇಲ್ಲಿ ಮೂವರು ಆಟಗಾರರಿಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಒಟ್ಟು 55 ಕೋಟಿ ರೂ. ಅನ್ನು ವ್ಯಯಿಸಿದೆ. ಈ 55 ಕೋಟಿ ರೂ. ಅನ್ನು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಳಿ ಸದ್ಯ ಉಳಿದಿರುವುದು 65 ಕೋಟಿ ರೂ. ಮಾತ್ರ.

5 / 6
ಇತ್ತ ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇದಕ್ಕಾಗಿ ಒಟ್ಟು 79 ಕೋಟಿ ರೂ. ಅನ್ನು ವ್ಯಯಿಸಬೇಕಾಗುತ್ತದೆ. ಅದರಂತೆ ಇದೀಗ 55 ಕೋಟಿ ರೂ. ಖರ್ಚು ಮಾಡಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇನ್ನುಳಿದ 24 ಕೋಟಿಯಲ್ಲಿ ಮತ್ತೆ ಮೂವರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಹಿಗಾಗಿ ಮೆಗಾ ಹರಾಜಿಗೂ ಮುನ್ನ SRH ತಂಡದಲ್ಲಿ ಸ್ಟಾರ್ ಆಟಗಾರರ ರಿಟೈನ್ ಅನ್ನು ನಿರೀಕ್ಷಿಸಬಹುದು.

ಇತ್ತ ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇದಕ್ಕಾಗಿ ಒಟ್ಟು 79 ಕೋಟಿ ರೂ. ಅನ್ನು ವ್ಯಯಿಸಬೇಕಾಗುತ್ತದೆ. ಅದರಂತೆ ಇದೀಗ 55 ಕೋಟಿ ರೂ. ಖರ್ಚು ಮಾಡಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇನ್ನುಳಿದ 24 ಕೋಟಿಯಲ್ಲಿ ಮತ್ತೆ ಮೂವರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಹಿಗಾಗಿ ಮೆಗಾ ಹರಾಜಿಗೂ ಮುನ್ನ SRH ತಂಡದಲ್ಲಿ ಸ್ಟಾರ್ ಆಟಗಾರರ ರಿಟೈನ್ ಅನ್ನು ನಿರೀಕ್ಷಿಸಬಹುದು.

6 / 6

Published On - 10:23 am, Thu, 17 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ