AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

Suryakumar Yadav: ಮುಂಬೈ ಇಂಡಿಯನ್ಸ್ ಪರ 9 ಸೀಸನ್​ಗಳಲ್ಲಿ ಕಣಕ್ಕಿಳಿದಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವ ಸಂಭಾವನೆ ಕೇವಲ 8 ಕೋಟಿ ರೂ. ಮಾತ್ರ. ಅದೇ ಇಶಾನ್ ಕಿಶನ್ ಸೇರಿದಂತೆ ಇತರೆ ಆಟಗಾರರು 10 ರಿಂದ 15 ಕೋಟಿ ರೂ. ಪಡೆಯುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಸೂರ್ಯ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Jul 23, 2024 | 8:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಕೆಲ ಬಿಗ್ ಅಪ್​ಡೇಟ್​ಗಳು ಹೊರಬೀಳುತ್ತಿವೆ. ಈ ಅಪ್​ಡೇಟ್​ಗಳಲ್ಲಿ ಪ್ರಮುಖವಾದವು ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಮುಂದಿನ ನಡೆ. ಅಂದರೆ ಐಪಿಎಲ್ 2025 ರಲ್ಲಿ ಸೂರ್ಯ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲ್ಲ ಎಂದು ಹೇಳಲಾಗುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಕೆಲ ಬಿಗ್ ಅಪ್​ಡೇಟ್​ಗಳು ಹೊರಬೀಳುತ್ತಿವೆ. ಈ ಅಪ್​ಡೇಟ್​ಗಳಲ್ಲಿ ಪ್ರಮುಖವಾದವು ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಮುಂದಿನ ನಡೆ. ಅಂದರೆ ಐಪಿಎಲ್ 2025 ರಲ್ಲಿ ಸೂರ್ಯ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲ್ಲ ಎಂದು ಹೇಳಲಾಗುತ್ತಿದೆ.

1 / 5
ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬರಲು ನಿರ್ಧರಿಸಿದ್ದು, ಅದರಂತೆ ಮುಂದಿನ ಸೀಸನ್​​ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಒಂದು ಕಾರಣ ಕಳೆದ ಸೀಸನ್​ನಲ್ಲಿ ಮುಂಬೈ ಫ್ರಾಂಚೈಸಿ ಸೂರ್ಯನನ್ನು ಸೈಡ್​ಗಿರಿಸಿದ್ದು. ಅಂದರೆ ರೋಹಿತ್ ಶರ್ಮಾ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಸಾರಥ್ಯ ತನಗೆ ಸಿಗಲಿದೆ ಎಂದು ಸೂರ್ಯಕುಮಾರ್ ಭಾವಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬರಲು ನಿರ್ಧರಿಸಿದ್ದು, ಅದರಂತೆ ಮುಂದಿನ ಸೀಸನ್​​ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಒಂದು ಕಾರಣ ಕಳೆದ ಸೀಸನ್​ನಲ್ಲಿ ಮುಂಬೈ ಫ್ರಾಂಚೈಸಿ ಸೂರ್ಯನನ್ನು ಸೈಡ್​ಗಿರಿಸಿದ್ದು. ಅಂದರೆ ರೋಹಿತ್ ಶರ್ಮಾ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಸಾರಥ್ಯ ತನಗೆ ಸಿಗಲಿದೆ ಎಂದು ಸೂರ್ಯಕುಮಾರ್ ಭಾವಿಸಿದ್ದರು.

2 / 5
ಆದರೆ ಮುಂಬೈ ಇಂಡಿಯನ್ಸ್ ತಂಡದಿಂದ ಹೊರನಡೆದಿದ್ದ ಹಾರ್ದಿಕ್ ಪಾಂಡ್ಯರನ್ನು ಮತ್ತೆ ತಂಡಕ್ಕೆ ಕರೆತರುವ ಮೂಲಕ ನಾಯಕತ್ವ ನೀಡಲಾಗಿತ್ತು. ಫ್ರಾಂಚೈಸಿಯ ಈ ನಿರ್ಧಾರದಿಂದ ಸೂರ್ಯಕುಮಾರ್ ಅವರಲ್ಲಿ ಅಸಮಾಧಾನವಿದೆ. ಇದೇ ಕಾರಣದಿಂದಾಗಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ರಿಟೈನ್ ಆಗದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಮುಂಬೈ ಇಂಡಿಯನ್ಸ್ ತಂಡದಿಂದ ಹೊರನಡೆದಿದ್ದ ಹಾರ್ದಿಕ್ ಪಾಂಡ್ಯರನ್ನು ಮತ್ತೆ ತಂಡಕ್ಕೆ ಕರೆತರುವ ಮೂಲಕ ನಾಯಕತ್ವ ನೀಡಲಾಗಿತ್ತು. ಫ್ರಾಂಚೈಸಿಯ ಈ ನಿರ್ಧಾರದಿಂದ ಸೂರ್ಯಕುಮಾರ್ ಅವರಲ್ಲಿ ಅಸಮಾಧಾನವಿದೆ. ಇದೇ ಕಾರಣದಿಂದಾಗಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ರಿಟೈನ್ ಆಗದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇತ್ತ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹೊಸ ನಾಯಕರುಗಳ ಆಯ್ಕೆಗೆ ಆಸಕ್ತಿ ಹೊಂದಿವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಹೊಸ ತಂಡವೊಂದಕ್ಕೆ ನಾಯಕರಾಗಿ ಆಯ್ಕೆಯಾಗುವುದು ಖಚಿತ ಎನ್ನಬಹುದು.

ಇತ್ತ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹೊಸ ನಾಯಕರುಗಳ ಆಯ್ಕೆಗೆ ಆಸಕ್ತಿ ಹೊಂದಿವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಹೊಸ ತಂಡವೊಂದಕ್ಕೆ ನಾಯಕರಾಗಿ ಆಯ್ಕೆಯಾಗುವುದು ಖಚಿತ ಎನ್ನಬಹುದು.

4 / 5
ಇದೇ ಕಾರಣದಿಂದಾಗಿ ಇದೀಗ ಸೂರ್ಯಕುಮಾರ್ ಯಾದವ್ ಬೃಹತ್ ಮೊತ್ತದ ಬಿಡ್ಡಿಂಗ್​ನೊಂದಿಗೆ ಹೊಸ ತಂಡದ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಸೂರ್ಯ ಮುಂಬೈ ಇಂಡಿಯನ್ಸ್​ ತಂಡದಿಂದ ಹೊರಬಂದು, ಹೊಸ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಇದೇ ಕಾರಣದಿಂದಾಗಿ ಇದೀಗ ಸೂರ್ಯಕುಮಾರ್ ಯಾದವ್ ಬೃಹತ್ ಮೊತ್ತದ ಬಿಡ್ಡಿಂಗ್​ನೊಂದಿಗೆ ಹೊಸ ತಂಡದ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಸೂರ್ಯ ಮುಂಬೈ ಇಂಡಿಯನ್ಸ್​ ತಂಡದಿಂದ ಹೊರಬಂದು, ಹೊಸ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್