AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Auction: ಮೊದಲ ದಿನ ಮೂವರು ಕನ್ನಡಿಗರು ಅನ್​ಸೋಲ್ಡ್

IPL 2025 Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ನಲ್ಲಿ 72 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ರಿಷಭ್ ಪಂತ್. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ.

ಝಾಹಿರ್ ಯೂಸುಫ್
|

Updated on:Nov 26, 2024 | 7:13 AM

Share
ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ 12 ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಹನ್ನೆರಡು ಆಟಗಾರರಲ್ಲಿ ಮೂವರು ಕನ್ನಡಿಗರಿರುವುದು ವಿಶೇಷ. ಹಾಗಿದ್ರೆ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ....

ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ 12 ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಹನ್ನೆರಡು ಆಟಗಾರರಲ್ಲಿ ಮೂವರು ಕನ್ನಡಿಗರಿರುವುದು ವಿಶೇಷ. ಹಾಗಿದ್ರೆ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ....

1 / 6
ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಪಡಿಕ್ಕಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು.

ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಪಡಿಕ್ಕಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು.

2 / 6
ಲವ್​ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್​ನೀತ್ ಸಿಸೋಡಿಯಾ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮೊದಲ ದಿನದ ಹರಾಜಿನಲ್ಲಿ ಆರ್​ಸಿಬಿಯ ಮಾಜಿ ಆಟಗಾರನನ್ನು ಖರೀದಿಸಲು ಫ್ರಾಂಚೈಸಿಗಳು ಹಿಂದೇಟು ಹಾಕಿದೆ.

ಲವ್​ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್​ನೀತ್ ಸಿಸೋಡಿಯಾ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮೊದಲ ದಿನದ ಹರಾಜಿನಲ್ಲಿ ಆರ್​ಸಿಬಿಯ ಮಾಜಿ ಆಟಗಾರನನ್ನು ಖರೀದಿಸಲು ಫ್ರಾಂಚೈಸಿಗಳು ಹಿಂದೇಟು ಹಾಕಿದೆ.

3 / 6
ಶ್ರೇಯಸ್ ಗೋಪಾಲ್: ಸ್ಪಿನ್ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ ಮೊದಲ ದಿನದ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗನ ಖರೀದಿಗೆ ಮೊದಲ ದಿನ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

ಶ್ರೇಯಸ್ ಗೋಪಾಲ್: ಸ್ಪಿನ್ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ ಮೊದಲ ದಿನದ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗನ ಖರೀದಿಗೆ ಮೊದಲ ದಿನ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

4 / 6
ಈ ಮೂವರಲ್ಲದೆ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದ ಆಟಗಾರರೆಂದರೆ... ಡೇವಿಡ್ ವಾರ್ನರ್, ಜಾನಿ ಬೈರ್​ಸ್ಟೋವ್, ಕಾರ್ ಸಲಾಮ್ಖೈಲ್, ಯಶ್ ಧುಲ್, ಅನ್ಮೋಲ್ಪ್ರೀತ್ ಸಿಂಗ್, ಉತ್ಕರ್ಷ್ ಸಿಂಗ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಪಿಯೂಷ್ ಚಾವ್ಲಾ.

ಈ ಮೂವರಲ್ಲದೆ ಮೊದಲ ದಿನದ ಹರಾಜಿನಲ್ಲಿ ಮಾರಾಟವಾಗದೇ ಉಳಿದ ಆಟಗಾರರೆಂದರೆ... ಡೇವಿಡ್ ವಾರ್ನರ್, ಜಾನಿ ಬೈರ್​ಸ್ಟೋವ್, ಕಾರ್ ಸಲಾಮ್ಖೈಲ್, ಯಶ್ ಧುಲ್, ಅನ್ಮೋಲ್ಪ್ರೀತ್ ಸಿಂಗ್, ಉತ್ಕರ್ಷ್ ಸಿಂಗ್, ಕಾರ್ತಿಕ್ ತ್ಯಾಗಿ, ಉಪೇಂದ್ರ ಯಾದವ್, ಪಿಯೂಷ್ ಚಾವ್ಲಾ.

5 / 6
ಇನ್ನು ಮೊದಲ ದಿನ ಮಾರಾಟವಾಗದೇ ಉಳಿದ ಆಟಗಾರರ ಪಟ್ಟಿಯನ್ನು ಕೊನೆಯ ಸುತ್ತಿನ ಹರಾಜಿನ ವೇಳೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅದರಂತೆ ಅಂತಿಮ ಸುತ್ತಿನಲ್ಲಿ ಅನ್​ಸೋಲ್ಡ್ ಆಟಗಾರರಿಗಾಗಿ ಮತ್ತೆ ಬಿಡ್ಡಿಂಗ್ ನಡೆಯಲಿದೆ. ಹೀಗಾಗಿ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರಿಗೆ ಎರಡನೇ ದಿನ ಅದೃಷ್ಟ ಖುಲಾಯಿಸಬಹುದು.

ಇನ್ನು ಮೊದಲ ದಿನ ಮಾರಾಟವಾಗದೇ ಉಳಿದ ಆಟಗಾರರ ಪಟ್ಟಿಯನ್ನು ಕೊನೆಯ ಸುತ್ತಿನ ಹರಾಜಿನ ವೇಳೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅದರಂತೆ ಅಂತಿಮ ಸುತ್ತಿನಲ್ಲಿ ಅನ್​ಸೋಲ್ಡ್ ಆಟಗಾರರಿಗಾಗಿ ಮತ್ತೆ ಬಿಡ್ಡಿಂಗ್ ನಡೆಯಲಿದೆ. ಹೀಗಾಗಿ ಮೊದಲ ದಿನ ಬಿಕರಿಯಾಗದೇ ಉಳಿದ ಆಟಗಾರರಿಗೆ ಎರಡನೇ ದಿನ ಅದೃಷ್ಟ ಖುಲಾಯಿಸಬಹುದು.

6 / 6

Published On - 9:04 am, Mon, 25 November 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್