AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್? ಹೀಗೊಂದು ಲೆಕ್ಕಾಚಾರ

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಇಂದು (ಜೂ.1) ನಡೆಯಲಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ.

ಝಾಹಿರ್ ಯೂಸುಫ್
|

Updated on: Jun 01, 2025 | 8:00 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಅತ್ತ 2ನೇ ತಂಡವಾಗಿ ಫೈನಲ್​ಗೇರಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿವೆ. ಅದರಂತೆ ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುಂಚೆಯೇ ಈ ಬಾರಿ ಕಪ್ ಮುಂಬೈ ಇಂಡಿಯನ್ಸ್ ತಂಡದ್ದು ಎಂಬ ಚರ್ಚೆಯೊಂದು ಮುನ್ನಲೆಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಕರುಣ್ ನಾಯರ್ ಅವರ ಡಕ್ ಔಟ್.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಅತ್ತ 2ನೇ ತಂಡವಾಗಿ ಫೈನಲ್​ಗೇರಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿವೆ. ಅದರಂತೆ ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುಂಚೆಯೇ ಈ ಬಾರಿ ಕಪ್ ಮುಂಬೈ ಇಂಡಿಯನ್ಸ್ ತಂಡದ್ದು ಎಂಬ ಚರ್ಚೆಯೊಂದು ಮುನ್ನಲೆಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಕರುಣ್ ನಾಯರ್ ಅವರ ಡಕ್ ಔಟ್.

1 / 6
ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕರುಣ್ ನಾಯರ್ ಶೂನ್ಯಕ್ಕೆ ಔಟಾಗಿದ್ದರು. ಏಪ್ರಿಲ್ 16 ರಂದು ನಡೆದ ರಾಜಸ್ಥಾನ್ ರಾಯಲ್ ವಿರುದ್ಧದ ಪಂದ್ಯದಲ್ಲಿ ಕರುಣ್ ನಾಯರ್ ಡಕ್ ಔಟಾಗಿ ನಿರಾಸೆ ಮೂಡಿಸಿದ್ದರು. ಕರುಣ್ ಶೂನ್ಯಕ್ಕೆ ಔಟಾಗಿರುವುದೇ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕರುಣ್ ನಾಯರ್ ಶೂನ್ಯಕ್ಕೆ ಔಟಾಗಿದ್ದರು. ಏಪ್ರಿಲ್ 16 ರಂದು ನಡೆದ ರಾಜಸ್ಥಾನ್ ರಾಯಲ್ ವಿರುದ್ಧದ ಪಂದ್ಯದಲ್ಲಿ ಕರುಣ್ ನಾಯರ್ ಡಕ್ ಔಟಾಗಿ ನಿರಾಸೆ ಮೂಡಿಸಿದ್ದರು. ಕರುಣ್ ಶೂನ್ಯಕ್ಕೆ ಔಟಾಗಿರುವುದೇ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

2 / 6
ಏಕೆಂದರೆ ಕರುಣ್ ನಾಯರ್ ಡಕ್ ಔಟ್ ಆದ ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಕೂಡ ಕರುಣ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಇದರ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಮುಂಬೈ ಇಂಡಿಯನ್ಸ್ ತಂಡಗಳು ಅಭಿಮಾನಿಗಳು.

ಏಕೆಂದರೆ ಕರುಣ್ ನಾಯರ್ ಡಕ್ ಔಟ್ ಆದ ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಕೂಡ ಕರುಣ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಇದರ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಮುಂಬೈ ಇಂಡಿಯನ್ಸ್ ತಂಡಗಳು ಅಭಿಮಾನಿಗಳು.

3 / 6
ಕರುಣ್ ನಾಯರ್ ಐಪಿಎಲ್​ನಲ್ಲಿ ಮೊದಲ ಬಾರಿಗೆ ಡಕ್​ ಔಟ್ ಆಗಿದ್ದು 2013 ರಲ್ಲಿ. ಆ ವರ್ಷ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು. ಇದಾದ ಬಳಿಕ ಅವರು 2ನೇ ಬಾರಿ 2017 ರಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆ ವರ್ಷ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಕರುಣ್ ನಾಯರ್ ಐಪಿಎಲ್​ನಲ್ಲಿ ಮೊದಲ ಬಾರಿಗೆ ಡಕ್​ ಔಟ್ ಆಗಿದ್ದು 2013 ರಲ್ಲಿ. ಆ ವರ್ಷ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು. ಇದಾದ ಬಳಿಕ ಅವರು 2ನೇ ಬಾರಿ 2017 ರಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆ ವರ್ಷ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

4 / 6
ಅದರಂತೆ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ​ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ​ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

5 / 6
ಅದರಂತೆ ಮೇ 25 ರಂದು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಮೇ 25 ರಂದು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

6 / 6
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್