AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಬಹುತೇಕ ಮ್ಯಾಚ್​ಗಳು ಮುಗಿದಿದೆ. ಇನ್ನು ಲೀಗ್ ಹಂತದಲ್ಲಿ ಉಳಿದಿರುವುದು ಕೇವಲ 22 ಮ್ಯಾಚ್​ಗಳು ಮಾತ್ರ. ಇತ್ತ ಎಲ್ಲಾ ತಂಡಗಳು ಪ್ಲೇಆಫ್ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡರೆ, ಅತ್ತ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 30, 2025 | 2:02 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಅತ್ತ 2ನೇ ತಂಡವಾಗಿ ಫೈನಲ್​ಗೇರಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿವೆ. ಅದರಂತೆ ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುಂಚೆಯೇ ಈ ಬಾರಿ ಕಪ್ ಮುಂಬೈ ಇಂಡಿಯನ್ಸ್ ತಂಡದ್ದು ಎಂಬ ಚರ್ಚೆಯೊಂದು ಮುನ್ನಲೆಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಕರುಣ್ ನಾಯರ್ ಅವರ ಡಕ್ ಔಟ್.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಅತ್ತ 2ನೇ ತಂಡವಾಗಿ ಫೈನಲ್​ಗೇರಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿವೆ. ಅದರಂತೆ ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುಂಚೆಯೇ ಈ ಬಾರಿ ಕಪ್ ಮುಂಬೈ ಇಂಡಿಯನ್ಸ್ ತಂಡದ್ದು ಎಂಬ ಚರ್ಚೆಯೊಂದು ಮುನ್ನಲೆಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಕರುಣ್ ನಾಯರ್ ಅವರ ಡಕ್ ಔಟ್.

1 / 6
ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕರುಣ್ ನಾಯರ್ ಶೂನ್ಯಕ್ಕೆ ಔಟಾಗಿದ್ದರು. ಏಪ್ರಿಲ್ 16 ರಂದು ನಡೆದ ರಾಜಸ್ಥಾನ್ ರಾಯಲ್ ವಿರುದ್ಧದ ಪಂದ್ಯದಲ್ಲಿ ಕರುಣ್ ನಾಯರ್ ಡಕ್ ಔಟಾಗಿ ನಿರಾಸೆ ಮೂಡಿಸಿದ್ದರು. ಕರುಣ್ ಶೂನ್ಯಕ್ಕೆ ಔಟಾಗಿರುವುದೇ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕರುಣ್ ನಾಯರ್ ಶೂನ್ಯಕ್ಕೆ ಔಟಾಗಿದ್ದರು. ಏಪ್ರಿಲ್ 16 ರಂದು ನಡೆದ ರಾಜಸ್ಥಾನ್ ರಾಯಲ್ ವಿರುದ್ಧದ ಪಂದ್ಯದಲ್ಲಿ ಕರುಣ್ ನಾಯರ್ ಡಕ್ ಔಟಾಗಿ ನಿರಾಸೆ ಮೂಡಿಸಿದ್ದರು. ಕರುಣ್ ಶೂನ್ಯಕ್ಕೆ ಔಟಾಗಿರುವುದೇ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

2 / 6
ಏಕೆಂದರೆ ಕರುಣ್ ನಾಯರ್ ಡಕ್ ಔಟ್ ಆದ ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಕೂಡ ಕರುಣ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಇದರ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಮುಂಬೈ ಇಂಡಿಯನ್ಸ್ ತಂಡಗಳು ಅಭಿಮಾನಿಗಳು.

ಏಕೆಂದರೆ ಕರುಣ್ ನಾಯರ್ ಡಕ್ ಔಟ್ ಆದ ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಕೂಡ ಕರುಣ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಇದರ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಮುಂಬೈ ಇಂಡಿಯನ್ಸ್ ತಂಡಗಳು ಅಭಿಮಾನಿಗಳು.

3 / 6
ಕರುಣ್ ನಾಯರ್ ಐಪಿಎಲ್​ನಲ್ಲಿ ಮೊದಲ ಬಾರಿಗೆ ಡಕ್​ ಔಟ್ ಆಗಿದ್ದು 2013 ರಲ್ಲಿ. ಆ ವರ್ಷ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು. ಇದಾದ ಬಳಿಕ ಅವರು 2ನೇ ಬಾರಿ 2017 ರಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆ ವರ್ಷ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಕರುಣ್ ನಾಯರ್ ಐಪಿಎಲ್​ನಲ್ಲಿ ಮೊದಲ ಬಾರಿಗೆ ಡಕ್​ ಔಟ್ ಆಗಿದ್ದು 2013 ರಲ್ಲಿ. ಆ ವರ್ಷ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು. ಇದಾದ ಬಳಿಕ ಅವರು 2ನೇ ಬಾರಿ 2017 ರಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆ ವರ್ಷ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

4 / 6
ಅದರಂತೆ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ​ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ​ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

5 / 6
ಅದರಂತೆ ಮೇ 25 ರಂದು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಮೇ 25 ರಂದು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

6 / 6

Published On - 2:00 pm, Wed, 30 April 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?