IPL 2025: ಕುಮಾರ ಸಂಗಕ್ಕಾರಗೆ ಬಲೆ ಬೀಸಿದ ಚಾಂಪಿಯನ್ ತಂಡ

Kumar Sangakkara: ಕುಮಾರ ಸಂಗಕ್ಕಾರ, ಹಾಲಿ ಐಪಿಎಲ್ ಚಾಂಪಿಯನ್ ಕೆಕೆಆರ್ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಬದಲಿಗೆ ಸಂಗಕ್ಕಾರ ಕೆಕೆಆರ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

|

Updated on:Sep 06, 2024 | 5:42 PM

2025 ರ ಐಪಿಎಲ್​ಗೂ ಮುನ್ನ ಎಲ್ಲಾ ತಂಡಗಳಲ್ಲೂ ಬದಲಾವಣೆಯ ಪರ್ವ ಆರಂಭವಾಗಿದೆ. ಹೊಸ ವಿಚಾರವೆಂಬಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ಬಳಿಕ ಕನ್ನಡಿಗ ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ತಮ್ಮ ಹಳೆಯ ಫ್ರಾಂಚೈಸ್ ರಾಜಸ್ಥಾನ್ ರಾಯಲ್ಸ್​ ತಂಡವನ್ನು ಸೇರಿಕೊಂಡಿದ್ದರು.

2025 ರ ಐಪಿಎಲ್​ಗೂ ಮುನ್ನ ಎಲ್ಲಾ ತಂಡಗಳಲ್ಲೂ ಬದಲಾವಣೆಯ ಪರ್ವ ಆರಂಭವಾಗಿದೆ. ಹೊಸ ವಿಚಾರವೆಂಬಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ಬಳಿಕ ಕನ್ನಡಿಗ ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ತಮ್ಮ ಹಳೆಯ ಫ್ರಾಂಚೈಸ್ ರಾಜಸ್ಥಾನ್ ರಾಯಲ್ಸ್​ ತಂಡವನ್ನು ಸೇರಿಕೊಂಡಿದ್ದರು.

1 / 6
ಇದೀಗ ದ್ರಾವಿಡ್ ಆಗಮನದ ನಂತರ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ನಿರ್ದೇಶಕ ಹುದ್ದೆಯಲ್ಲಿರುವ ಕುಮಾರ ಸಂಗಕ್ಕಾರ ಬೇರೆ ತಂಡವನ್ನು ಸೇರಿಕೊಳ್ಳಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ. ವರದಿಯೊಂದರ ಪ್ರಕಾರ, ಕುಮಾರ ಸಂಗಕ್ಕಾರ ಫ್ರಾಂಚೈಸಿಯನ್ನು ತೊರೆಯಲು ಯೋಚಿಸುತ್ತಿದ್ದಾರೆ ಎಂದು ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಇದೀಗ ದ್ರಾವಿಡ್ ಆಗಮನದ ನಂತರ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ನಿರ್ದೇಶಕ ಹುದ್ದೆಯಲ್ಲಿರುವ ಕುಮಾರ ಸಂಗಕ್ಕಾರ ಬೇರೆ ತಂಡವನ್ನು ಸೇರಿಕೊಳ್ಳಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ. ವರದಿಯೊಂದರ ಪ್ರಕಾರ, ಕುಮಾರ ಸಂಗಕ್ಕಾರ ಫ್ರಾಂಚೈಸಿಯನ್ನು ತೊರೆಯಲು ಯೋಚಿಸುತ್ತಿದ್ದಾರೆ ಎಂದು ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿದ್ದಾರೆ ಎಂದು ವರದಿ ಮಾಡಿದೆ.

2 / 6
ವಿಕ್ರಮ್ ರಾಥೋಡ್ ಅವರ ಹೇಳಿಕೆಯ ಪ್ರಕಾರ, ಕುಮಾರ ಸಂಗಕ್ಕಾರ, ಹಾಲಿ ಐಪಿಎಲ್ ಚಾಂಪಿಯನ್ ಕೆಕೆಆರ್ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಬದಲಿಗೆ ಸಂಗಕ್ಕಾರ ಕೆಕೆಆರ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

ವಿಕ್ರಮ್ ರಾಥೋಡ್ ಅವರ ಹೇಳಿಕೆಯ ಪ್ರಕಾರ, ಕುಮಾರ ಸಂಗಕ್ಕಾರ, ಹಾಲಿ ಐಪಿಎಲ್ ಚಾಂಪಿಯನ್ ಕೆಕೆಆರ್ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಬದಲಿಗೆ ಸಂಗಕ್ಕಾರ ಕೆಕೆಆರ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

3 / 6
ಪ್ರಸ್ತುತ, ಕೆಕೆಆರ್ ಶಿಬಿರದಲ್ಲಿ ಅನೇಕ ಸಹಾಯಕ ಸಿಬ್ಬಂದಿ ಸೀಟುಗಳು ಖಾಲಿ ಇವೆ. ಗೌತಮ್ ಹೊರತಾಗಿ, ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಮತ್ತು ಫೀಲ್ಡಿಂಗ್ ಕೋಚ್ ರಿಯಾನ್ ಟೆನ್ ಡೋಸ್ಕೇಟ್ ಕೆಕೆಆರ್ ತೊರೆದು ಭಾರತೀಯ ಕೋಚಿಂಗ್ ವಿಭಾಗವನ್ನು ಸೇರಿಕೊಂಡಿದ್ದಾರೆ.

ಪ್ರಸ್ತುತ, ಕೆಕೆಆರ್ ಶಿಬಿರದಲ್ಲಿ ಅನೇಕ ಸಹಾಯಕ ಸಿಬ್ಬಂದಿ ಸೀಟುಗಳು ಖಾಲಿ ಇವೆ. ಗೌತಮ್ ಹೊರತಾಗಿ, ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಮತ್ತು ಫೀಲ್ಡಿಂಗ್ ಕೋಚ್ ರಿಯಾನ್ ಟೆನ್ ಡೋಸ್ಕೇಟ್ ಕೆಕೆಆರ್ ತೊರೆದು ಭಾರತೀಯ ಕೋಚಿಂಗ್ ವಿಭಾಗವನ್ನು ಸೇರಿಕೊಂಡಿದ್ದಾರೆ.

4 / 6
ಟೆಲಿಗ್ರಾಫ್ ವರದಿಯ ಪ್ರಕಾರ, ಕೆಕೆಆರ್ ಈಗ ಕುಮಾರ ಸಂಗಕ್ಕಾರ ಅವರೊಂದಿಗೆ ಮೆಂಟರ್ ಪಾತ್ರಕ್ಕಾಗಿ ಮಾತುಕತೆ ನಡೆಸುತ್ತಿದೆ. ಆದರೆ, ಕೆಕೆಆರ್ ಹೊರತಾಗಿ ಸಂಗಕ್ಕಾರ ಹಲವು ತಂಡಗಳಿಂದ ಆಫರ್‌ಗಳನ್ನು ಪಡೆದಿದ್ದಾರೆ. ಸದ್ಯ ಅಂತಿಮ ನಿರ್ಧಾರ ಇನ್ನಷ್ಟೇ ಬರಬೇಕಿದೆ.

ಟೆಲಿಗ್ರಾಫ್ ವರದಿಯ ಪ್ರಕಾರ, ಕೆಕೆಆರ್ ಈಗ ಕುಮಾರ ಸಂಗಕ್ಕಾರ ಅವರೊಂದಿಗೆ ಮೆಂಟರ್ ಪಾತ್ರಕ್ಕಾಗಿ ಮಾತುಕತೆ ನಡೆಸುತ್ತಿದೆ. ಆದರೆ, ಕೆಕೆಆರ್ ಹೊರತಾಗಿ ಸಂಗಕ್ಕಾರ ಹಲವು ತಂಡಗಳಿಂದ ಆಫರ್‌ಗಳನ್ನು ಪಡೆದಿದ್ದಾರೆ. ಸದ್ಯ ಅಂತಿಮ ನಿರ್ಧಾರ ಇನ್ನಷ್ಟೇ ಬರಬೇಕಿದೆ.

5 / 6
ಹಲವು ವರ್ಷಗಳ ಕಾಲ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ನಿರ್ವಹಿಸಿದ್ದ ಕುಮಾರ ಸಂಗಕ್ಕಾರ ಅವರು 2021 ರಲ್ಲಿ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಅಧಿಕಾರವದಿಯಲ್ಲಿ ರಾಜಸ್ಥಾನ ತಂಡವು 2022 ರಲ್ಲಿ ಫೈನಲ್‌ಗೆ ತಲುಪಿತು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಪಿಎಲ್ 2024ರಲ್ಲೂ ಪ್ಲೇಆಫ್‌ಗೇರಿದ್ದ ರಾಜಸ್ಥಾನ ತಂಡ ಎಲಿಮಿನೇಟರ್‌ನಲ್ಲಿ ಆರ್​ಸಿಬಿ ವಿರುದ್ಧ ಸೋಲಿನ ರುಚಿ ಅನುಭವಿಸಬೇಕಾಯಿತು.

ಹಲವು ವರ್ಷಗಳ ಕಾಲ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ನಿರ್ವಹಿಸಿದ್ದ ಕುಮಾರ ಸಂಗಕ್ಕಾರ ಅವರು 2021 ರಲ್ಲಿ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಅಧಿಕಾರವದಿಯಲ್ಲಿ ರಾಜಸ್ಥಾನ ತಂಡವು 2022 ರಲ್ಲಿ ಫೈನಲ್‌ಗೆ ತಲುಪಿತು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಪಿಎಲ್ 2024ರಲ್ಲೂ ಪ್ಲೇಆಫ್‌ಗೇರಿದ್ದ ರಾಜಸ್ಥಾನ ತಂಡ ಎಲಿಮಿನೇಟರ್‌ನಲ್ಲಿ ಆರ್​ಸಿಬಿ ವಿರುದ್ಧ ಸೋಲಿನ ರುಚಿ ಅನುಭವಿಸಬೇಕಾಯಿತು.

6 / 6

Published On - 5:40 pm, Fri, 6 September 24

Follow us
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​
ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ