Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ಪಂದ್ಯ, 11 ಕೋಟಿ ರೂ: ಐಪಿಎಲ್​ಗೆ ಟೀಮ್ ಇಂಡಿಯಾ ವೇಗಿ ಡೌಟ್..!

IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಯಾಂಕ್ ಯಾದವ್ ಕಳೆದ ಸೀಸನ್​ನಲ್ಲಿ ಆಡಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಗಮನ ಸೆಳೆದ ಮಯಾಂಕ್ ಅವರನ್ನು ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಆದರೆ ಇದೀಗ ಅವರು ಐಪಿಎಲ್ ಸೀಸನ್​-18 ರಲ್ಲಿ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.

ಝಾಹಿರ್ ಯೂಸುಫ್
|

Updated on: Mar 11, 2025 | 9:54 AM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗಾಯದ ಚಿಂತೆ ದೂರವಾಗಿಲ್ಲ. ಅದು ಸಹ ಕಳೆದ ಸೀಸನ್​ ವೇಳೆ ಶುರುವಾದ ಗಾಯದ ಚಿಂತೆ. ಹೌದು, ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲರ್​ ಮಯಾಂಕ್ ಯಾದವ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗಾಯದ ಚಿಂತೆ ದೂರವಾಗಿಲ್ಲ. ಅದು ಸಹ ಕಳೆದ ಸೀಸನ್​ ವೇಳೆ ಶುರುವಾದ ಗಾಯದ ಚಿಂತೆ. ಹೌದು, ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲರ್​ ಮಯಾಂಕ್ ಯಾದವ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು.

1 / 5
ಹೀಗಾಗಿ ಮಯಾಂಕ್ ಯಾದವ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ 3 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಮಯಾಂಕ್ ಯಾದವ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗಾಗಿ ಮಯಾಂಕ್ ಯಾದವ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ 3 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಮಯಾಂಕ್ ಯಾದವ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 / 5
ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಆಡಲಿರುವ ಮೊದಲ 7 ಪಂದ್ಯಗಳಲ್ಲಿ ಮಯಾಂಕ್ ಕಾಣಿಸಿಕೊಳ್ಳುವುದಿಲ್ಲ.

ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಆಡಲಿರುವ ಮೊದಲ 7 ಪಂದ್ಯಗಳಲ್ಲಿ ಮಯಾಂಕ್ ಕಾಣಿಸಿಕೊಳ್ಳುವುದಿಲ್ಲ.

3 / 5
ಆ ಬಳಿಕ ಅವರು ಸಂಪೂರ್ಣ ಗುಣಮುಖರಾಗಿ ಎನ್​ಸಿಎ ಕಡೆಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಲಭಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸ್ಪೀಡ್​ಸ್ಟರ್ ಮಯಾಂಕ್ ಯಾದವ್ ಕಣಕ್ಕಿಳಿಯುವುದು ಅನುಮಾನ ಎನ್ನಬಹುದು.

ಆ ಬಳಿಕ ಅವರು ಸಂಪೂರ್ಣ ಗುಣಮುಖರಾಗಿ ಎನ್​ಸಿಎ ಕಡೆಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಲಭಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸ್ಪೀಡ್​ಸ್ಟರ್ ಮಯಾಂಕ್ ಯಾದವ್ ಕಣಕ್ಕಿಳಿಯುವುದು ಅನುಮಾನ ಎನ್ನಬಹುದು.

4 / 5
ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್​, ಮಯಾಂಕ್ ಯಾದವ್.

ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್​, ಮಯಾಂಕ್ ಯಾದವ್.

5 / 5
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ