AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್​ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯದಿಂದ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಆಲ್​ರೌಂಡರ್ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: May 29, 2025 | 8:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

1 / 5
ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

3 / 5
ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 5
ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ