AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್​ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯದಿಂದ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಆಲ್​ರೌಂಡರ್ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: May 29, 2025 | 8:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

1 / 5
ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

3 / 5
ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 5
ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ