AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ 4 ತಂಡಗಳು ಪ್ಲೇಆಫ್​ ಆಡುವುದು ಖಚಿತ ಎಂದ ಮಾರ್ಕ್​ ಬೌಚರ್

IPL 2025 Playoffs Scenario: ಐಪಿಎಲ್​ 2025ರ 57 ಪಂದ್ಯಗಳ ಮುಕ್ತಾಯದ ವೇಳೆಗೆ 3 ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ. ಹೀಗಾಗಿ ಈ ವಾರದೊಳಗೆ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 4 ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: May 08, 2025 | 12:59 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 57 ಪಂದ್ಯಗಳು ಮುಗಿದ್ದು, ಇನ್ನುಳಿದಿರುವುದು ಕೇವಲ 13 ಮ್ಯಾಚ್​ಗಳು ಮಾತ್ರ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅದಕ್ಕೂ ಮುನ್ನ ಮುಂದಿನ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 57 ಪಂದ್ಯಗಳು ಮುಗಿದ್ದು, ಇನ್ನುಳಿದಿರುವುದು ಕೇವಲ 13 ಮ್ಯಾಚ್​ಗಳು ಮಾತ್ರ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅದಕ್ಕೂ ಮುನ್ನ ಮುಂದಿನ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್.

1 / 5
ಮುಂಬೈ ಇಂಡಿಯನ್ಸ್ ತಂಡದ ಮಾಜಿ ಕೋಚ್ ಆಗಿರುವ ಮಾರ್ಕ್​ ಬೌಚರ್ ಪ್ರಕಾರ, ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ ಹಂತಕ್ಕೇರಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಪಡೆಯು ಮುಂದಿನ ಮೂರು ಮ್ಯಾಚ್​ಗಳ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ ಎಂದಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ಕೋಚ್ ಆಗಿರುವ ಮಾರ್ಕ್​ ಬೌಚರ್ ಪ್ರಕಾರ, ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ ಹಂತಕ್ಕೇರಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಪಡೆಯು ಮುಂದಿನ ಮೂರು ಮ್ಯಾಚ್​ಗಳ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ ಎಂದಿದ್ದಾರೆ.

2 / 5
ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ ಎಂದು ಮಾರ್ಕ್​ ಬೌಚರ್ ಹೇಳಿದ್ದಾರೆ. 

ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ ಎಂದು ಮಾರ್ಕ್​ ಬೌಚರ್ ಹೇಳಿದ್ದಾರೆ. 

3 / 5
ಪ್ಲೇಆಫ್ ಹಂತಕ್ಕೇರಲಿರುವ ಮೂರನೇ ತಂಡವಾಗಿ ಮಾರ್ಕ್​ ಬೌಚರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೆಸರಿಸಿದ್ದಾರೆ. ಆರ್​ಸಿಬಿ ತಂಡವು ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ರಾಯಲ್ ಪಡೆಯನ್ನು ಸಹ ಪ್ಲೇಆಫ್​ ಸುತ್ತಿನಲ್ಲಿ ಎದುರು ನೋಡಬಹುದು ಎಂದಿದ್ದಾರೆ.

ಪ್ಲೇಆಫ್ ಹಂತಕ್ಕೇರಲಿರುವ ಮೂರನೇ ತಂಡವಾಗಿ ಮಾರ್ಕ್​ ಬೌಚರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೆಸರಿಸಿದ್ದಾರೆ. ಆರ್​ಸಿಬಿ ತಂಡವು ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ರಾಯಲ್ ಪಡೆಯನ್ನು ಸಹ ಪ್ಲೇಆಫ್​ ಸುತ್ತಿನಲ್ಲಿ ಎದುರು ನೋಡಬಹುದು ಎಂದಿದ್ದಾರೆ.

4 / 5
ಇನ್ನು ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಮುಂಬೈ ಪಡೆಯು ಕೂಡ ಉಳಿದ ಪಂದ್ಯಗಳ ಮೂಲಕ ಪ್ಲೇಆಫ್​ಗೇರಲಿದೆ ಎಂದು ಮಾರ್ಕ್ ಬೌಚರ್ ಭವಿಷ್ಯ ನುಡಿದಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಮುಂಬೈ ಪಡೆಯು ಕೂಡ ಉಳಿದ ಪಂದ್ಯಗಳ ಮೂಲಕ ಪ್ಲೇಆಫ್​ಗೇರಲಿದೆ ಎಂದು ಮಾರ್ಕ್ ಬೌಚರ್ ಭವಿಷ್ಯ ನುಡಿದಿದ್ದಾರೆ.

5 / 5
Follow us
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ