AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ 4 ತಂಡಗಳು ಪ್ಲೇಆಫ್​ ಆಡುವುದು ಖಚಿತ ಎಂದ ಮಾರ್ಕ್​ ಬೌಚರ್

IPL 2025 Playoffs Scenario: ಐಪಿಎಲ್​ 2025ರ 57 ಪಂದ್ಯಗಳ ಮುಕ್ತಾಯದ ವೇಳೆಗೆ 3 ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ. ಹೀಗಾಗಿ ಈ ವಾರದೊಳಗೆ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 4 ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: May 08, 2025 | 12:59 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 57 ಪಂದ್ಯಗಳು ಮುಗಿದ್ದು, ಇನ್ನುಳಿದಿರುವುದು ಕೇವಲ 13 ಮ್ಯಾಚ್​ಗಳು ಮಾತ್ರ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅದಕ್ಕೂ ಮುನ್ನ ಮುಂದಿನ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 57 ಪಂದ್ಯಗಳು ಮುಗಿದ್ದು, ಇನ್ನುಳಿದಿರುವುದು ಕೇವಲ 13 ಮ್ಯಾಚ್​ಗಳು ಮಾತ್ರ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅದಕ್ಕೂ ಮುನ್ನ ಮುಂದಿನ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್.

1 / 5
ಮುಂಬೈ ಇಂಡಿಯನ್ಸ್ ತಂಡದ ಮಾಜಿ ಕೋಚ್ ಆಗಿರುವ ಮಾರ್ಕ್​ ಬೌಚರ್ ಪ್ರಕಾರ, ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ ಹಂತಕ್ಕೇರಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಪಡೆಯು ಮುಂದಿನ ಮೂರು ಮ್ಯಾಚ್​ಗಳ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ ಎಂದಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ಕೋಚ್ ಆಗಿರುವ ಮಾರ್ಕ್​ ಬೌಚರ್ ಪ್ರಕಾರ, ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ ಹಂತಕ್ಕೇರಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಪಡೆಯು ಮುಂದಿನ ಮೂರು ಮ್ಯಾಚ್​ಗಳ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ ಎಂದಿದ್ದಾರೆ.

2 / 5
ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ ಎಂದು ಮಾರ್ಕ್​ ಬೌಚರ್ ಹೇಳಿದ್ದಾರೆ. 

ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ ಎಂದು ಮಾರ್ಕ್​ ಬೌಚರ್ ಹೇಳಿದ್ದಾರೆ. 

3 / 5
ಪ್ಲೇಆಫ್ ಹಂತಕ್ಕೇರಲಿರುವ ಮೂರನೇ ತಂಡವಾಗಿ ಮಾರ್ಕ್​ ಬೌಚರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೆಸರಿಸಿದ್ದಾರೆ. ಆರ್​ಸಿಬಿ ತಂಡವು ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ರಾಯಲ್ ಪಡೆಯನ್ನು ಸಹ ಪ್ಲೇಆಫ್​ ಸುತ್ತಿನಲ್ಲಿ ಎದುರು ನೋಡಬಹುದು ಎಂದಿದ್ದಾರೆ.

ಪ್ಲೇಆಫ್ ಹಂತಕ್ಕೇರಲಿರುವ ಮೂರನೇ ತಂಡವಾಗಿ ಮಾರ್ಕ್​ ಬೌಚರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೆಸರಿಸಿದ್ದಾರೆ. ಆರ್​ಸಿಬಿ ತಂಡವು ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ರಾಯಲ್ ಪಡೆಯನ್ನು ಸಹ ಪ್ಲೇಆಫ್​ ಸುತ್ತಿನಲ್ಲಿ ಎದುರು ನೋಡಬಹುದು ಎಂದಿದ್ದಾರೆ.

4 / 5
ಇನ್ನು ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಮುಂಬೈ ಪಡೆಯು ಕೂಡ ಉಳಿದ ಪಂದ್ಯಗಳ ಮೂಲಕ ಪ್ಲೇಆಫ್​ಗೇರಲಿದೆ ಎಂದು ಮಾರ್ಕ್ ಬೌಚರ್ ಭವಿಷ್ಯ ನುಡಿದಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಮುಂಬೈ ಪಡೆಯು ಕೂಡ ಉಳಿದ ಪಂದ್ಯಗಳ ಮೂಲಕ ಪ್ಲೇಆಫ್​ಗೇರಲಿದೆ ಎಂದು ಮಾರ್ಕ್ ಬೌಚರ್ ಭವಿಷ್ಯ ನುಡಿದಿದ್ದಾರೆ.

5 / 5
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ