AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್

Mayank Agarwal: ಮಯಾಂಕ್ ಅಗರ್ವಾಲ್ ಐಪಿಎಲ್​ನಲ್ಲಿ ಈವರೆಗೆ 127 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 13 ಅರ್ಧಶತಕಗಳೊಂದಿಗೆ ಒಟ್ಟು 2665 ರನ್ ಕಲೆಹಾಕಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೂರು ಸೀಸನ್​ ಆಡಿದ್ದ ಮಯಾಂಕ್ ಅಗರ್ವಾಲ್ ಒಟ್ಟು 29 ಪಂದ್ಯಗಳನ್ನಾಡಿದ್ದರು. ಇದೀಗ 12 ವರ್ಷಗಳ ಬಳಿಕ ಮತ್ತೆ ಹಳೆಯ ತಂಡಕ್ಕೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: May 08, 2025 | 7:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ದೇವದತ್ ಪಡಿಕ್ಕಲ್ ಹೊರಬಿದ್ದಿದ್ದಾರೆ. ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ಪಡಿಕ್ಕಲ್ ಅವರು ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ (Mayank Agarwal) ಆಯ್ಕೆಯಾಗಿದ್ದಾರೆ. ಅದು ಕೂಡ 12 ವರ್ಷಗಳ ಬಳಿಕ ಎಂಬುದು ವಿಶೇಷ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ದೇವದತ್ ಪಡಿಕ್ಕಲ್ ಹೊರಬಿದ್ದಿದ್ದಾರೆ. ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ಪಡಿಕ್ಕಲ್ ಅವರು ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ (Mayank Agarwal) ಆಯ್ಕೆಯಾಗಿದ್ದಾರೆ. ಅದು ಕೂಡ 12 ವರ್ಷಗಳ ಬಳಿಕ ಎಂಬುದು ವಿಶೇಷ.

1 / 5
ಅಂದರೆ ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

ಅಂದರೆ ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

2 / 5
ಮೊದಲ ಸೀಸನ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಮಯಾಂಕ್ 141 ರನ್​ ಕಲೆಹಾಕಿದ್ದರು. ಹೀಗಾಗಿ ಅವರನ್ನು 2012 ರಲ್ಲೂ ತಂಡದಲ್ಲೇ ಉಳಿಸಲಾಗಿತ್ತು. ಅದರಂತೆ 2012 ರಲ್ಲಿ 16 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಅವರು ಒಟ್ಟು 216 ರನ್ ಬಾರಿಸಿದ್ದರು. ಇನ್ನು 2013 ರಲ್ಲೂ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮಯಾಂಕ್ 5 ಪಂದ್ಯಗಳಲ್ಲಿ ಕೇವಲ 67 ರನ್​ ಮಾತ್ರ ಗಳಿಸಿದ್ದರು.

ಮೊದಲ ಸೀಸನ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಮಯಾಂಕ್ 141 ರನ್​ ಕಲೆಹಾಕಿದ್ದರು. ಹೀಗಾಗಿ ಅವರನ್ನು 2012 ರಲ್ಲೂ ತಂಡದಲ್ಲೇ ಉಳಿಸಲಾಗಿತ್ತು. ಅದರಂತೆ 2012 ರಲ್ಲಿ 16 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಅವರು ಒಟ್ಟು 216 ರನ್ ಬಾರಿಸಿದ್ದರು. ಇನ್ನು 2013 ರಲ್ಲೂ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮಯಾಂಕ್ 5 ಪಂದ್ಯಗಳಲ್ಲಿ ಕೇವಲ 67 ರನ್​ ಮಾತ್ರ ಗಳಿಸಿದ್ದರು.

3 / 5
2013 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪರಿಣಾಮ ಮರು ವರ್ಷವೇ ಮಯಾಂಕ್ ಅಗರ್ವಾಲ್ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತ್ತು. ಇದಾದ ಬಳಿಕ 2014 ರಿಂದ 2016ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. 2017 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್​ ತಂಡದಲ್ಲಿದ್ದ ಮಯಾಂಕ್ ಅವರು ಆ ಬಳಿಕ 2018 ರಿಂದ 2022 ರವರೆಗೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.

2013 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪರಿಣಾಮ ಮರು ವರ್ಷವೇ ಮಯಾಂಕ್ ಅಗರ್ವಾಲ್ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತ್ತು. ಇದಾದ ಬಳಿಕ 2014 ರಿಂದ 2016ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. 2017 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್​ ತಂಡದಲ್ಲಿದ್ದ ಮಯಾಂಕ್ ಅವರು ಆ ಬಳಿಕ 2018 ರಿಂದ 2022 ರವರೆಗೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.

4 / 5
2023 ಹಾಗೂ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಆರ್​ಸಿಬಿ ತಂಡಕ್ಕೆ ರಿಎಂಟ್ರೆ ಕೊಟ್ಟಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ಎಂಬುದು ವಿಶೇಷ.

2023 ಹಾಗೂ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಆರ್​ಸಿಬಿ ತಂಡಕ್ಕೆ ರಿಎಂಟ್ರೆ ಕೊಟ್ಟಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ಎಂಬುದು ವಿಶೇಷ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ