IPL 2025: ಮಯಾಂಕ್ ಯಾದವ್​​ಗೆ ಬರೋಬ್ಬರಿ 14 ಕೋಟಿ ರೂ.

IPL 2025 Mayank Yadav: ಮಯಾಂಕ್ ಯಾದವ್ ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕೇವಲ 4 ಪಂದ್ಯಗಳನ್ನು ಮಾತ್ರ ಆಡಿದ್ದರು. ಈ ವೇಳೆ 150 ಕಿ.ಮೀ ಅಸುಪಾಸಿನಲ್ಲಿ ಚೆಂಡೆಸೆದಿದ್ದ ಮಯಾಂಕ್ 73 ಎಸೆತಗಳಲ್ಲಿ ಕೇವಲ 85 ರನ್ ನೀಡಿ ಒಟ್ಟು 7 ವಿಕೆಟ್​ ಕಬಳಿಸಿದ್ದರು.

|

Updated on: Oct 23, 2024 | 1:04 PM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ವೇಗಿ ಮಯಾಂಕ್ ಯಾದವ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಅದು ಕೂಡ ಬರೋಬ್ಬರಿ 14 ಕೋಟಿ ರೂ. ನೀಡುವ ಮೂಲಕ..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ವೇಗಿ ಮಯಾಂಕ್ ಯಾದವ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಅದು ಕೂಡ ಬರೋಬ್ಬರಿ 14 ಕೋಟಿ ರೂ. ನೀಡುವ ಮೂಲಕ..!

1 / 6
ಹೌದು, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಸ್ಪೀಡ್ ಸ್ಟರ್ ಮಯಾಂಕ್​ರನ್ನು ಎರಡನೇ ಆಯ್ಕೆಯಾಗಿ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಅದರಂತೆ ಯುವ ವೇಗಿಗೆ 14 ಕೋಟಿ ರೂ. ಪಾವತಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಸ್ಪೀಡ್ ಸ್ಟರ್ ಮಯಾಂಕ್​ರನ್ನು ಎರಡನೇ ಆಯ್ಕೆಯಾಗಿ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಅದರಂತೆ ಯುವ ವೇಗಿಗೆ 14 ಕೋಟಿ ರೂ. ಪಾವತಿಸಲಿದ್ದಾರೆ ಎಂದು ತಿಳಿದು ಬಂದಿದೆ.

2 / 6
ಇದಕ್ಕೂ ಮುನ್ನ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ಮೂಲಕ ಮಯಾಂಕ್ ಯಾದವ್ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದಾರೆ. ಹೀಗಾಗಿ ಅವರ ಕನಿಷ್ಠ ರಿಟೈನ್ ಮೊತ್ತವು 11 ಕೋಟಿ ರೂ.ಗೆ ಏರಿಕೆಯಾಗಿದೆ.

ಇದಕ್ಕೂ ಮುನ್ನ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ಮೂಲಕ ಮಯಾಂಕ್ ಯಾದವ್ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದಾರೆ. ಹೀಗಾಗಿ ಅವರ ಕನಿಷ್ಠ ರಿಟೈನ್ ಮೊತ್ತವು 11 ಕೋಟಿ ರೂ.ಗೆ ಏರಿಕೆಯಾಗಿದೆ.

3 / 6
ಅದರಂತೆ ಇದೀಗ ರಾಷ್ಟ್ರೀಯ ತಂಡದ ಆಟಗಾರನಾಗಿ ಆಯ್ಕೆಯಾಗಿರುವ ಮಯಾಂಕ್ ಯಾದವ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದ್ದು, ಇದಕ್ಕಾಗಿ 14 ಕೋಟಿ ರೂ. ಪಾವತಿಸಲಿದೆ ಎಂದು ಎಲ್​ಎಸ್​ಜಿ ಫ್ರಾಂಚೈಸಿ ಮೂಲಗಳು ತಿಳಿಸಿವೆ.

ಅದರಂತೆ ಇದೀಗ ರಾಷ್ಟ್ರೀಯ ತಂಡದ ಆಟಗಾರನಾಗಿ ಆಯ್ಕೆಯಾಗಿರುವ ಮಯಾಂಕ್ ಯಾದವ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದ್ದು, ಇದಕ್ಕಾಗಿ 14 ಕೋಟಿ ರೂ. ಪಾವತಿಸಲಿದೆ ಎಂದು ಎಲ್​ಎಸ್​ಜಿ ಫ್ರಾಂಚೈಸಿ ಮೂಲಗಳು ತಿಳಿಸಿವೆ.

4 / 6
ಮಯಾಂಕ್ ಯಾದವ್ ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕೇವಲ 4 ಪಂದ್ಯಗಳನ್ನು ಮಾತ್ರ ಆಡಿದ್ದರು. ಈ ವೇಳೆ 150 ಕಿ.ಮೀ ಅಸುಪಾಸಿನಲ್ಲಿ ಚೆಂಡೆಸೆದಿದ್ದ ಮಯಾಂಕ್ 73 ಎಸೆತಗಳಲ್ಲಿ ಕೇವಲ 85 ರನ್ ನೀಡಿ ಒಟ್ಟು 7 ವಿಕೆಟ್​ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಯುವ ವೇಗಿಯನ್ನು ರಿಟೈನ್ ಮಾಡಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮುಂದಾಗಿದೆ.

ಮಯಾಂಕ್ ಯಾದವ್ ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕೇವಲ 4 ಪಂದ್ಯಗಳನ್ನು ಮಾತ್ರ ಆಡಿದ್ದರು. ಈ ವೇಳೆ 150 ಕಿ.ಮೀ ಅಸುಪಾಸಿನಲ್ಲಿ ಚೆಂಡೆಸೆದಿದ್ದ ಮಯಾಂಕ್ 73 ಎಸೆತಗಳಲ್ಲಿ ಕೇವಲ 85 ರನ್ ನೀಡಿ ಒಟ್ಟು 7 ವಿಕೆಟ್​ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಯುವ ವೇಗಿಯನ್ನು ರಿಟೈನ್ ಮಾಡಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮುಂದಾಗಿದೆ.

5 / 6
ಇನ್ನು ಮಯಾಂಕ್ ಯಾದವ್ ಅವರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಸ್ಪೋಟಕ ದಾಂಡಿಗ ನಿಕೋಲಸ್ ಪೂರನ್ ಹಾಗೂ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳುವುದು ಕೂಡ ಬಹುತೇಕ ಖಚಿತವಾಗಿದೆ. ಹೀಗಾಗಿ ಪೂರನ್ ಸಹ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಬಹುದು.

ಇನ್ನು ಮಯಾಂಕ್ ಯಾದವ್ ಅವರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಸ್ಪೋಟಕ ದಾಂಡಿಗ ನಿಕೋಲಸ್ ಪೂರನ್ ಹಾಗೂ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳುವುದು ಕೂಡ ಬಹುತೇಕ ಖಚಿತವಾಗಿದೆ. ಹೀಗಾಗಿ ಪೂರನ್ ಸಹ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಬಹುದು.

6 / 6
Follow us
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್