AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಭರ್ಜರಿ ಅಲ್ಲ, ಇದು ಸರ್ಜರಿ ಬ್ಯಾಟಿಂಗ್: ಧೋನಿ ಫುಲ್ ಟ್ರೋಲ್

Chennai Super Kings vs Rajasthan Royals: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 21, 2025 | 9:05 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸೋಲನುಭವಿಸಿದೆ. ಈ ಸೋಲಿಗೆ ಒಂದು ಕಾರಣ ಮಹೇಂದ್ರ ಸಿಂಗ್ ಧೋನಿಯ (MS Dhoni) ನಿಧಾನಗತಿಯ ಬ್ಯಾಟಿಂಗ್. ಏಕೆಂದರೆ ಡೆತ್ ಓವರ್​ಗಳ ವೇಳೆ ಬ್ಯಾಟ್ ಬೀಸಿದ ಧೋನಿ ರನ್​ಗಳಿಸಲು ಪರದಾಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸೋಲನುಭವಿಸಿದೆ. ಈ ಸೋಲಿಗೆ ಒಂದು ಕಾರಣ ಮಹೇಂದ್ರ ಸಿಂಗ್ ಧೋನಿಯ (MS Dhoni) ನಿಧಾನಗತಿಯ ಬ್ಯಾಟಿಂಗ್. ಏಕೆಂದರೆ ಡೆತ್ ಓವರ್​ಗಳ ವೇಳೆ ಬ್ಯಾಟ್ ಬೀಸಿದ ಧೋನಿ ರನ್​ಗಳಿಸಲು ಪರದಾಡಿದ್ದರು.

1 / 5
ಅದರಲ್ಲೂ ತಾನೆದುರಿಸಿದ ಮೊದಲ 6 ಎಸೆತಗಳಲ್ಲಿ ಧೋನಿ ಕಲೆಹಾಕಿದ್ದು ಕೇವಲ 3 ರನ್​ಗಳು. ಇದಾದ ಬಳಿಕ ಒಂದು ಸಿಕ್ಸ್ ಬಾರಿಸಿದರು. ಆ ಬಳಿಕ ಒಂದೇ ಒಂದು ಫೋರ್​ ಬಾರಿಸಲಿಲ್ಲ ಎಂಬುದು ವಿಶೇಷ. ಅಂದರೆ ಮೊದಲ 7 ಎಸೆತಗಳಲ್ಲಿ 9 ರನ್ ಕಲೆಹಾಕಿದ ಧೋನಿ ಆನಂತರ 10 ಎಸೆತಗಳಲ್ಲಿ ಗಳಿಸಿದ್ದು ಕೇವಲ 7 ರನ್​ಗಳು ಮಾತ್ರ.

ಅದರಲ್ಲೂ ತಾನೆದುರಿಸಿದ ಮೊದಲ 6 ಎಸೆತಗಳಲ್ಲಿ ಧೋನಿ ಕಲೆಹಾಕಿದ್ದು ಕೇವಲ 3 ರನ್​ಗಳು. ಇದಾದ ಬಳಿಕ ಒಂದು ಸಿಕ್ಸ್ ಬಾರಿಸಿದರು. ಆ ಬಳಿಕ ಒಂದೇ ಒಂದು ಫೋರ್​ ಬಾರಿಸಲಿಲ್ಲ ಎಂಬುದು ವಿಶೇಷ. ಅಂದರೆ ಮೊದಲ 7 ಎಸೆತಗಳಲ್ಲಿ 9 ರನ್ ಕಲೆಹಾಕಿದ ಧೋನಿ ಆನಂತರ 10 ಎಸೆತಗಳಲ್ಲಿ ಗಳಿಸಿದ್ದು ಕೇವಲ 7 ರನ್​ಗಳು ಮಾತ್ರ.

2 / 5
ನಿರ್ಣಾಯಕ ಹಂತದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸುವ ಮೂಲಕ ಧೋನಿ ಕಲೆಹಾಕಿದ್ದು ಕೇವಲ 16 ರನ್​ಗಳು. ಇದಕ್ಕಾಗಿ 17 ಎಸೆತಗಳನ್ನು ತೆಗೆದುಕೊಂಡರು. ಧೋನಿಯ ಈ ನಿಧಾನಗತಿಯ ಬ್ಯಾಟಿಂಗ್ ಪರಿಣಾಮ 200ರ ಗಡಿದಾಟಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಕೋರ್ 187 ರನ್​ಗಳಲ್ಲೇ ಉಳಿಯಿತು.

ನಿರ್ಣಾಯಕ ಹಂತದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸುವ ಮೂಲಕ ಧೋನಿ ಕಲೆಹಾಕಿದ್ದು ಕೇವಲ 16 ರನ್​ಗಳು. ಇದಕ್ಕಾಗಿ 17 ಎಸೆತಗಳನ್ನು ತೆಗೆದುಕೊಂಡರು. ಧೋನಿಯ ಈ ನಿಧಾನಗತಿಯ ಬ್ಯಾಟಿಂಗ್ ಪರಿಣಾಮ 200ರ ಗಡಿದಾಟಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಕೋರ್ 187 ರನ್​ಗಳಲ್ಲೇ ಉಳಿಯಿತು.

3 / 5
ಹೀಗಾಗಿಯೇ ಇದೀಗ ಮಹೇಂದ್ರ ಸಿಂಗ್ ಧೋನಿಯ ಬ್ಯಾಟಿಂಗ್ ಅನ್ನು ಟ್ರೋಲ್ ಮಾಡಲಾಗುತ್ತಿದೆ. ಅದರಲ್ಲೂ ಅಂತಿಮ ಓವರ್​ಗಳ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲರಾಗಿರುವ ಧೋನಿ ನಿವೃತ್ತಿ ಘೋಷಿಸಲು ಇದು ಸೂಕ್ತ ಸಮಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಧೋನಿದು ಭರ್ಜರಿ ಅಲ್ಲ, ಸರ್ಜರಿ ಬ್ಯಾಟಿಂಗ್ ಎಂದು ಲೇವಡಿ ಮಾಡಲಾಗುತ್ತಿದೆ.

ಹೀಗಾಗಿಯೇ ಇದೀಗ ಮಹೇಂದ್ರ ಸಿಂಗ್ ಧೋನಿಯ ಬ್ಯಾಟಿಂಗ್ ಅನ್ನು ಟ್ರೋಲ್ ಮಾಡಲಾಗುತ್ತಿದೆ. ಅದರಲ್ಲೂ ಅಂತಿಮ ಓವರ್​ಗಳ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲರಾಗಿರುವ ಧೋನಿ ನಿವೃತ್ತಿ ಘೋಷಿಸಲು ಇದು ಸೂಕ್ತ ಸಮಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಧೋನಿದು ಭರ್ಜರಿ ಅಲ್ಲ, ಸರ್ಜರಿ ಬ್ಯಾಟಿಂಗ್ ಎಂದು ಲೇವಡಿ ಮಾಡಲಾಗುತ್ತಿದೆ.

4 / 5
ಒಟ್ಟಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ಕಳಪೆ ಬ್ಯಾಟಿಂಗ್ ಪರಿಣಾಮ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 187 ರನ್ ಕಲೆಹಾಕಿತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಒಟ್ಟಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ಕಳಪೆ ಬ್ಯಾಟಿಂಗ್ ಪರಿಣಾಮ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 187 ರನ್ ಕಲೆಹಾಕಿತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!