AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಔಟ್, ಮೂವರು ಇನ್

IPL 2025 Mumbai Indians: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ (ಐಪಿಎಲ್ 2025) ಉತ್ತಮ ಪ್ರದರ್ಶನ ನೀಡಿರುವ ಮುಂಬೈ ಇಂಡಿಯನ್ಸ್ (MI) ತಂಡವು ಪ್ಲೇಆಫ್ ಹಂತಕ್ಕೇರಲು ಪ್ಯಾನ್ ರೂಪಿಸುತ್ತಿದೆ. ಈ ಯೋಜನೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೂವರು ಸ್ಟಾರ್ ಆಟಗಾರರ ಆಗಮನವಾಗಿದೆ.

ಝಾಹಿರ್ ಯೂಸುಫ್
|

Updated on:May 20, 2025 | 11:56 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ ಪ್ಲೇಆಫ್ ಹೊಸ್ತಿಲಲ್ಲಿರುವ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರಗುಳಿಯುವುದು ಖಚಿತವಾಗಿದೆ. ಈ ಮೂವರ ಹೊರಗುಳಿಯುವಿಕೆ ಖಚಿತವಾಗುತ್ತಿದ್ದಂತೆ, ಮುಂಬೈ ಫ್ರಾಂಚೈಸಿ ಬದಲಿಯಾಗಿ  ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ ಪ್ಲೇಆಫ್ ಹೊಸ್ತಿಲಲ್ಲಿರುವ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರಗುಳಿಯುವುದು ಖಚಿತವಾಗಿದೆ. ಈ ಮೂವರ ಹೊರಗುಳಿಯುವಿಕೆ ಖಚಿತವಾಗುತ್ತಿದ್ದಂತೆ, ಮುಂಬೈ ಫ್ರಾಂಚೈಸಿ ಬದಲಿಯಾಗಿ  ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ವಿಲ್ ಜಾಕ್ಸ್ ಲೀಗ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ತವರಿಗೆ ಹಿಂತಿರುಗಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜಾಕ್ಸ್ ಸ್ಥಾನ ಪಡೆದಿದ್ದು, ಹೀಗಾಗಿ ಐಪಿಎಲ್​ನ ಪ್ಲೇಆಫ್ ಪಂದ್ಯಗಳಿಗೆ ಅವರು ಲಭ್ಯರಿರುವುದಿಲ್ಲ. ಇದೀಗ ಅವರ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್ ವಿಲ್ ಜಾಕ್ಸ್ ಲೀಗ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ತವರಿಗೆ ಹಿಂತಿರುಗಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜಾಕ್ಸ್ ಸ್ಥಾನ ಪಡೆದಿದ್ದು, ಹೀಗಾಗಿ ಐಪಿಎಲ್​ನ ಪ್ಲೇಆಫ್ ಪಂದ್ಯಗಳಿಗೆ ಅವರು ಲಭ್ಯರಿರುವುದಿಲ್ಲ. ಇದೀಗ ಅವರ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

2 / 5
ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕೆಲ್ಟನ್ ಕೂಡ ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ ಪಂದ್ಯಕ್ಕೆ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ರಿಕೆಲ್ಟನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ರಾಷ್ಟ್ರೀಯ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ರಿಕೆಲ್ಟನ್ ಸಹ ಪ್ಲೇಆಫ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಇದೀಗ ರಯಾನ್ ರಿಕೆಲ್ಟನ್ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್ ಆಟಗಾರ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕೆಲ್ಟನ್ ಕೂಡ ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ ಪಂದ್ಯಕ್ಕೆ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ರಿಕೆಲ್ಟನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ರಾಷ್ಟ್ರೀಯ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ರಿಕೆಲ್ಟನ್ ಸಹ ಪ್ಲೇಆಫ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಇದೀಗ ರಯಾನ್ ರಿಕೆಲ್ಟನ್ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್ ಆಟಗಾರ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

3 / 5
ಮುಂಬೈ ಇಂಡಿಯನ್ಸ್ ತಂಡದ ವೇಗಿ ಕಾರ್ಬಿನ್ ಬಾಷ್ ಕೂಡ ಐಪಿಎಲ್​ನ ದ್ವಿತೀಯ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಬಾಷ್ ಈ ವಾರದೊಳಗೆ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶ್ರೀಲಂಕಾದ ಚರಿತ್ ಅಸಲಂಕಾ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡದ ವೇಗಿ ಕಾರ್ಬಿನ್ ಬಾಷ್ ಕೂಡ ಐಪಿಎಲ್​ನ ದ್ವಿತೀಯ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಬಾಷ್ ಈ ವಾರದೊಳಗೆ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶ್ರೀಲಂಕಾದ ಚರಿತ್ ಅಸಲಂಕಾ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ.

4 / 5
ಮುಂಬೈ ಇಂಡಿಯನ್ಸ್ ತಂಡವು ಮೇ 21 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವು ದಾಖಲಿಸಿದರೆ, ಪ್ಲೇಆಫ್​ಗೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಮುಂಬೈ ಇಂಡಿಯನ್ಸ್ ತಂಡವು ಮೇ 21 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವು ದಾಖಲಿಸಿದರೆ, ಪ್ಲೇಆಫ್​ಗೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

5 / 5

Published On - 11:55 am, Tue, 20 May 25

Follow us
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ