AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

IPL 2025 Mustafizur Rahman: ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಈವರೆಗೆ 57 ಪಂದ್ಯಗಳನ್ನಾಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಮುಸ್ತಫಿಝುರ್ ಒಟ್ಟು 61 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ಐಪಿಎಲ್ ಸೀಸನ್​-18ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 15, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

2 / 5
ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

3 / 5
ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

4 / 5
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ