AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕ್ಯಾಪ್ ನಮ್ದೆ

IPL 2025 Orange and Purple Cap List: ಐಪಿಎಲ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್​ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಆರ್​ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 28, 2025 | 11:59 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

1 / 5
ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

2 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

3 / 5
ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್​ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಹ್ಯಾಝಲ್​ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್​ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಹ್ಯಾಝಲ್​ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

5 / 5
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ