AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕ್ಯಾಪ್ ನಮ್ದೆ

IPL 2025 Orange and Purple Cap List: ಐಪಿಎಲ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್​ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಆರ್​ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 28, 2025 | 11:59 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

1 / 5
ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

2 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

3 / 5
ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್​ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಹ್ಯಾಝಲ್​ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್​ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಹ್ಯಾಝಲ್​ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

5 / 5
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ