AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

PBKS vs DC: ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮೇ 8 ರಂದು ನಡೆಯಬೇಕಿದ್ದ ಪಂದ್ಯವನ್ನು ಮೇ 24 ಕ್ಕೆ ಮುಂದೂಡಲಾಗಿದೆ. ಅಲ್ಲದೆ ಈ ಪಂದ್ಯವನ್ನು ಜೈಪುರದ ಸವಾಯಿ ಮಾನ್​ಸಿಂಗ್ ಸ್ಡೇಡಿಯಂನಲ್ಲಿ ಆಯೋಜಿಸಲಿದ್ದಾರೆ. ಈ ಮೂಲಕ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂದ್ಯವನ್ನು ಮರು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: May 13, 2025 | 10:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಪಂದ್ಯಾವಳಿಗೆ ಮೇ 17 ರಂದು ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶನಿವಾರದಿಂದ ಐಪಿಎಲ್ ಮತ್ತೆ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಪಂದ್ಯಾವಳಿಗೆ ಮೇ 17 ರಂದು ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶನಿವಾರದಿಂದ ಐಪಿಎಲ್ ಮತ್ತೆ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

1 / 6
ಇನ್ನು ಮೇ 8 ರಂದು ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಮರು ಆಯೋಜಿಸಲು ನಿರ್ಧರಿಸಲಾಗಿದೆ. ಈ ಪಂದ್ಯವು ಮೇ 24 ರಂದು ನಡೆಯಲಿದ್ದು, ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದೆ.

ಇನ್ನು ಮೇ 8 ರಂದು ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಮರು ಆಯೋಜಿಸಲು ನಿರ್ಧರಿಸಲಾಗಿದೆ. ಈ ಪಂದ್ಯವು ಮೇ 24 ರಂದು ನಡೆಯಲಿದ್ದು, ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದೆ.

2 / 6
ಇದಕ್ಕೂ ಮುನ್ನ ಮೇ 8 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 10.1 ಓವರ್​ಗಳಲ್ಲಿ 122 ರನ್​ ಕಲೆಹಾಕಿತ್ತು. ಈ ಪಂದ್ಯದ ನಡುವೆ ಭಾರತ-ಪಾಕ್ ನಡುವೆ ಯುದ್ಧ ಭೀತಿ ಎದುರಾಗಿದ್ದು, ಹೀಗಾಗಿ ಅರ್ಧದಲ್ಲೇ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಇದಕ್ಕೂ ಮುನ್ನ ಮೇ 8 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 10.1 ಓವರ್​ಗಳಲ್ಲಿ 122 ರನ್​ ಕಲೆಹಾಕಿತ್ತು. ಈ ಪಂದ್ಯದ ನಡುವೆ ಭಾರತ-ಪಾಕ್ ನಡುವೆ ಯುದ್ಧ ಭೀತಿ ಎದುರಾಗಿದ್ದು, ಹೀಗಾಗಿ ಅರ್ಧದಲ್ಲೇ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

3 / 6
ಅಲ್ಲದೆ ಈ ಪಂದ್ಯ ಸ್ಥಗಿತಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿತ್ತು. ಆದರೆ ಯುದ್ಧ ಭೀತಿ ಹಿನ್ನಲೆ ಪಂದ್ಯ ಸ್ಥಗಿತಗೊಂಡಿದ್ದರಿಂದ, ಮ್ಯಾಚ್ ಅನ್ನು ಮರು ನಿಗದಿ ಮಾಡುವಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಗಳು ಮನವಿ ಮಾಡಿದೆ.

ಅಲ್ಲದೆ ಈ ಪಂದ್ಯ ಸ್ಥಗಿತಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿತ್ತು. ಆದರೆ ಯುದ್ಧ ಭೀತಿ ಹಿನ್ನಲೆ ಪಂದ್ಯ ಸ್ಥಗಿತಗೊಂಡಿದ್ದರಿಂದ, ಮ್ಯಾಚ್ ಅನ್ನು ಮರು ನಿಗದಿ ಮಾಡುವಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಗಳು ಮನವಿ ಮಾಡಿದೆ.

4 / 6
ಅದರಂತೆ ಇದೀಗ ಮೇ 24 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕಗಳು ಸಿಗುವುದು ಖಚಿತ. ಆದರೆ ಸೋಲುವ ತಂಡ ಒಂದು ಅಂಕವನ್ನು ಕಳೆದುಕೊಳ್ಳಲಿದೆ. ಏಕೆಂದರೆ ಪಂದ್ಯ ಸ್ಥಗಿತಗೊಂಡಾಗ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗಿತ್ತು.

ಅದರಂತೆ ಇದೀಗ ಮೇ 24 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕಗಳು ಸಿಗುವುದು ಖಚಿತ. ಆದರೆ ಸೋಲುವ ತಂಡ ಒಂದು ಅಂಕವನ್ನು ಕಳೆದುಕೊಳ್ಳಲಿದೆ. ಏಕೆಂದರೆ ಪಂದ್ಯ ಸ್ಥಗಿತಗೊಂಡಾಗ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗಿತ್ತು.

5 / 6
ಇದೀಗ ಪಾಯಿಂಟ್ಸ್​ ಟೇಬಲ್​ನಿಂದ  ಆ ಅಂಕವನ್ನು ಕಳೆಯಲಾಗಿದೆ. ಹೀಗಾಗಿ ಮರು ನಿಗದಿಯಾದ ಪಂದ್ಯದಲ್ಲಿ ಸೋಲುವ ತಂಡಕ್ಕೆ ಒಂದು ಪಾಯಿಂಟ್ಸ್​ ನಷ್ಟವಾಗಲಿದೆ. ಇತ್ತ ಗೆಲ್ಲುವ ತಂಡ 2 ಅಂಕಗಳ ಮೂಲಕ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಹಾಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದೀಗ ಪಾಯಿಂಟ್ಸ್​ ಟೇಬಲ್​ನಿಂದ  ಆ ಅಂಕವನ್ನು ಕಳೆಯಲಾಗಿದೆ. ಹೀಗಾಗಿ ಮರು ನಿಗದಿಯಾದ ಪಂದ್ಯದಲ್ಲಿ ಸೋಲುವ ತಂಡಕ್ಕೆ ಒಂದು ಪಾಯಿಂಟ್ಸ್​ ನಷ್ಟವಾಗಲಿದೆ. ಇತ್ತ ಗೆಲ್ಲುವ ತಂಡ 2 ಅಂಕಗಳ ಮೂಲಕ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಹಾಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ