AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

Mohammed Siraj: ಮೊಹಮ್ಮದ್ ಸಿರಾಜ್ 2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಈ ವೇಳೆ 87 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದರು. ಅಲ್ಲದೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ. ಇದೀಗ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 26, 2025 | 9:04 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 7 ವರ್ಷಗಳ ಕಾಲ ಆಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಗುಜರಾತ್ ಟೈಟಾನ್ಸ್ ತಂಡದ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿದ್ದಾರೆ. ಹೀಗೆ ಹೊಸ ತಂಡದ ಪರ ಕಣಕ್ಕಿಳಿದ ಸಿರಾಜ್​ಗೆ ನಿರಾಸೆ ಕಾದಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 7 ವರ್ಷಗಳ ಕಾಲ ಆಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಗುಜರಾತ್ ಟೈಟಾನ್ಸ್ ತಂಡದ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿದ್ದಾರೆ. ಹೀಗೆ ಹೊಸ ತಂಡದ ಪರ ಕಣಕ್ಕಿಳಿದ ಸಿರಾಜ್​ಗೆ ನಿರಾಸೆ ಕಾದಿತ್ತು.

1 / 5
ಏಕೆಂದರೆ ಗುಜರಾತ್ ಟೈಟಾನ್ಸ್ ಪರ ಚೊಚ್ಚಲ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 54 ರನ್​ಗಳು. ಈ ವೇಳೆ 3 ಸಿಕ್ಸ್ ಹಾಗೂ 8 ಫೋರ್​ಗಳನ್ನು ಚಚ್ಚಿಸಿಕೊಂಡಿದ್ದಾರೆ. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ.

ಏಕೆಂದರೆ ಗುಜರಾತ್ ಟೈಟಾನ್ಸ್ ಪರ ಚೊಚ್ಚಲ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 54 ರನ್​ಗಳು. ಈ ವೇಳೆ 3 ಸಿಕ್ಸ್ ಹಾಗೂ 8 ಫೋರ್​ಗಳನ್ನು ಚಚ್ಚಿಸಿಕೊಂಡಿದ್ದಾರೆ. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ.

2 / 5
ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 20ನೇ ಓವರ್​ನಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಬರೋಬ್ಬರಿ 23 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಪಡೆ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್​ ಕಲೆಹಾಕಿತು. ಈ ದುಬಾರಿ ಓವರ್​ ಗುಜರಾತ್ ಸೋಲಿಗೆ ಕಾರಣವಾಯಿತು ಎಂದರೆ ತಪ್ಪಾಗಲಾರದು.

ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 20ನೇ ಓವರ್​ನಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಬರೋಬ್ಬರಿ 23 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಪಡೆ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್​ ಕಲೆಹಾಕಿತು. ಈ ದುಬಾರಿ ಓವರ್​ ಗುಜರಾತ್ ಸೋಲಿಗೆ ಕಾರಣವಾಯಿತು ಎಂದರೆ ತಪ್ಪಾಗಲಾರದು.

3 / 5
ಏಕೆಂದರೆ 244 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಅಂತಿಮವಾಗಿ 232 ರನ್​ಗಳಿಸಿತು. ಅಲ್ಲದೆ ಕೇವಲ 11 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಕೊನೆಯ ಓವರ್​ನಲ್ಲಿ ಸಿರಾಜ್ ನೀಡಿದ 22 ರನ್​ಗಳೇ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ ಮುಳುವಾಯಿತು ಎನ್ನಬಹುದು.

ಏಕೆಂದರೆ 244 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಅಂತಿಮವಾಗಿ 232 ರನ್​ಗಳಿಸಿತು. ಅಲ್ಲದೆ ಕೇವಲ 11 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಕೊನೆಯ ಓವರ್​ನಲ್ಲಿ ಸಿರಾಜ್ ನೀಡಿದ 22 ರನ್​ಗಳೇ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ ಮುಳುವಾಯಿತು ಎನ್ನಬಹುದು.

4 / 5
2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 87 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದರು. ಈ ವೇಳೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 87 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದರು. ಈ ವೇಳೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

5 / 5
Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ