AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದಿನ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!

IPL 2025 RR vs PBKS, GT vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 59ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 18, 2025 | 12:31 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ (ಮೇ 18) ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾದರೆ, ರಾತ್ರಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ (ಮೇ 18) ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾದರೆ, ರಾತ್ರಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.

1 / 5
ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಭಾರತ-ಪಾಕ್ ನಡುವಣ ಯುದ್ಧ ಭೀತಿಯಿಂದಾಗಿ ತವರಿಗೆ ತೆರಳಿದ 8 ಆಟಗಾರರು ಮರಳಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೂವರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡ ಇಬ್ಬರು ಆಟಗಾರರು ಕೂಡ ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ...

ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಭಾರತ-ಪಾಕ್ ನಡುವಣ ಯುದ್ಧ ಭೀತಿಯಿಂದಾಗಿ ತವರಿಗೆ ತೆರಳಿದ 8 ಆಟಗಾರರು ಮರಳಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೂವರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡ ಇಬ್ಬರು ಆಟಗಾರರು ಕೂಡ ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ...

2 / 5
ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಂಡಿಲ್ಲ. ಹಾಗೆಯೇ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಆಸೀಸ್ ಆಟಗಾರ ಆರೋನ್ ಹಾರ್ಡಿ ಕೂಡ ಉಳಿದ ಪಂದ್ಯಗಳಿಗಾಗಿ ಆಗಮಿಸಿಲ್ಲ.

ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಂಡಿಲ್ಲ. ಹಾಗೆಯೇ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಆಸೀಸ್ ಆಟಗಾರ ಆರೋನ್ ಹಾರ್ಡಿ ಕೂಡ ಉಳಿದ ಪಂದ್ಯಗಳಿಗಾಗಿ ಆಗಮಿಸಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಯುವ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ ಕೂಡ ಡೆಲ್ಲಿ ತಂಡವನ್ನು ಕೂಡಿಕೊಂಡಿಲ್ಲ. ಇವರಲ್ಲದೆ ಸೌತ್ ಆಫ್ರಿಕಾ ಆಟಗಾರ ಡೆನೊವನ್ ಫೆರೇರಾ ಕೂಡ ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಯುವ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ ಕೂಡ ಡೆಲ್ಲಿ ತಂಡವನ್ನು ಕೂಡಿಕೊಂಡಿಲ್ಲ. ಇವರಲ್ಲದೆ ಸೌತ್ ಆಫ್ರಿಕಾ ಆಟಗಾರ ಡೆನೊವನ್ ಫೆರೇರಾ ಕೂಡ ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

4 / 5
ರಾಜಸ್ಥಾನ್ ರಾಯಲ್ಸ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಮತ್ತೋರ್ವ ವೇಗಿ ಸೌತ್ ಆಫ್ರಿಕಾ ನಾಂಡ್ರೆ ಬರ್ಗರ್ ಕೂಡ ಆರ್​ಆರ್​ ತಂಡದ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಮತ್ತೋರ್ವ ವೇಗಿ ಸೌತ್ ಆಫ್ರಿಕಾ ನಾಂಡ್ರೆ ಬರ್ಗರ್ ಕೂಡ ಆರ್​ಆರ್​ ತಂಡದ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ