AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದಿನ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!

IPL 2025 RR vs PBKS, GT vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 59ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 18, 2025 | 12:31 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ (ಮೇ 18) ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾದರೆ, ರಾತ್ರಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ (ಮೇ 18) ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾದರೆ, ರಾತ್ರಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.

1 / 5
ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಭಾರತ-ಪಾಕ್ ನಡುವಣ ಯುದ್ಧ ಭೀತಿಯಿಂದಾಗಿ ತವರಿಗೆ ತೆರಳಿದ 8 ಆಟಗಾರರು ಮರಳಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೂವರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡ ಇಬ್ಬರು ಆಟಗಾರರು ಕೂಡ ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ...

ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಭಾರತ-ಪಾಕ್ ನಡುವಣ ಯುದ್ಧ ಭೀತಿಯಿಂದಾಗಿ ತವರಿಗೆ ತೆರಳಿದ 8 ಆಟಗಾರರು ಮರಳಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೂವರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡ ಇಬ್ಬರು ಆಟಗಾರರು ಕೂಡ ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ...

2 / 5
ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಂಡಿಲ್ಲ. ಹಾಗೆಯೇ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಆಸೀಸ್ ಆಟಗಾರ ಆರೋನ್ ಹಾರ್ಡಿ ಕೂಡ ಉಳಿದ ಪಂದ್ಯಗಳಿಗಾಗಿ ಆಗಮಿಸಿಲ್ಲ.

ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಂಡಿಲ್ಲ. ಹಾಗೆಯೇ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಆಸೀಸ್ ಆಟಗಾರ ಆರೋನ್ ಹಾರ್ಡಿ ಕೂಡ ಉಳಿದ ಪಂದ್ಯಗಳಿಗಾಗಿ ಆಗಮಿಸಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಯುವ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ ಕೂಡ ಡೆಲ್ಲಿ ತಂಡವನ್ನು ಕೂಡಿಕೊಂಡಿಲ್ಲ. ಇವರಲ್ಲದೆ ಸೌತ್ ಆಫ್ರಿಕಾ ಆಟಗಾರ ಡೆನೊವನ್ ಫೆರೇರಾ ಕೂಡ ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಯುವ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ ಕೂಡ ಡೆಲ್ಲಿ ತಂಡವನ್ನು ಕೂಡಿಕೊಂಡಿಲ್ಲ. ಇವರಲ್ಲದೆ ಸೌತ್ ಆಫ್ರಿಕಾ ಆಟಗಾರ ಡೆನೊವನ್ ಫೆರೇರಾ ಕೂಡ ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

4 / 5
ರಾಜಸ್ಥಾನ್ ರಾಯಲ್ಸ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಮತ್ತೋರ್ವ ವೇಗಿ ಸೌತ್ ಆಫ್ರಿಕಾ ನಾಂಡ್ರೆ ಬರ್ಗರ್ ಕೂಡ ಆರ್​ಆರ್​ ತಂಡದ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಮತ್ತೋರ್ವ ವೇಗಿ ಸೌತ್ ಆಫ್ರಿಕಾ ನಾಂಡ್ರೆ ಬರ್ಗರ್ ಕೂಡ ಆರ್​ಆರ್​ ತಂಡದ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?