AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025 Playoffs Chances: ಭಾರತ ಮತ್ತು ಪಾಕಿಸ್ತಾನ್ (IND vs PAK) ನಡುವಣ ಯುದ್ಧ ಭೀತಿ ಹಿನ್ನಲೆ ಇಂಡಿಯನ್ ಪ್ರೀಮಿಯರ್ ಲೀಗ್​ನ್ನು (ಐಪಿಎಲ್ 2025) ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ. ಇದಾಗ್ಯೂ ಟೂರ್ನಿಯನ್ನು ರದ್ದುಗೊಳಿಸಲಾಗಿಲ್ಲ. ಹೀಗಾಗಿ ಮುಂದಿನ ವಾರದಿಂದ ಐಪಿಎಲ್ ಟೂರ್ನಿ ಮುಂದುವರೆಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:May 10, 2025 | 11:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳು ಇಂದಿನಿಂದ (ಮೇ 17) ಶುರುವಾಗಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 17 ಮ್ಯಾಚ್​ಗಳು ಮಾತ್ರ. ಈ ಹದಿನೇಳು ಪಂದ್ಯಗಳಲ್ಲಿ 13 ಲೀಗ್​ ಮ್ಯಾಚ್​ ಮಾತ್ರ ಬಾಕಿಯಿದೆ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳು ಇಂದಿನಿಂದ (ಮೇ 17) ಶುರುವಾಗಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 17 ಮ್ಯಾಚ್​ಗಳು ಮಾತ್ರ. ಈ ಹದಿನೇಳು ಪಂದ್ಯಗಳಲ್ಲಿ 13 ಲೀಗ್​ ಮ್ಯಾಚ್​ ಮಾತ್ರ ಬಾಕಿಯಿದೆ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

1 / 12
ಈಗಾಗಲೇ 58 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 16 ಮ್ಯಾಚ್​ಗಳು ಮಾತ್ರ. ಈ ಹದಿನಾರು ಪಂದ್ಯಗಳಲ್ಲಿ 12 ಲೀಗ್​ ಪಂದ್ಯಗಳು ಮಾತ್ರ ಬಾಕಿಯಿದೆ. ಈ ಹನ್ನೆರಡು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

ಈಗಾಗಲೇ 58 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 16 ಮ್ಯಾಚ್​ಗಳು ಮಾತ್ರ. ಈ ಹದಿನಾರು ಪಂದ್ಯಗಳಲ್ಲಿ 12 ಲೀಗ್​ ಪಂದ್ಯಗಳು ಮಾತ್ರ ಬಾಕಿಯಿದೆ. ಈ ಹನ್ನೆರಡು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

2 / 12
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

3 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

4 / 12
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

5 / 12
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

6 / 12
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

7 / 12
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

8 / 12
ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

9 / 12
ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

10 / 12
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

11 / 12
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

12 / 12

Published On - 11:54 am, Sat, 10 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ