AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 30 ಪಂದ್ಯ ಪೂರ್ಣ: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025 Playoffs race: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳನ್ನು ಪಡೆದರೆ ಸಾಕು. ಇದೀಗ ಎಲ್ಲಾ ತಂಡಗಳ 6 ಪಂದ್ಯಗಳು ಮುಗಿದಿವೆ. ಅತ್ತ ಟೂರ್ನಿಯ 30 ಪಂದ್ಯಗಳು ಸಹ ಪೂರ್ಣಗೊಂಡಿವೆ. ಇದರ ಬೆನ್ನಲ್ಲೇ ಪ್ಲೇಆಫ್ಸ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಅದರಂತೆ ಈ ಬಾರಿ ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನು ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡುವುದಾದರೆ...

ಝಾಹಿರ್ ಯೂಸುಫ್
|

Updated on: Apr 15, 2025 | 11:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳು ಇಂದಿನಿಂದ (ಮೇ 17) ಶುರುವಾಗಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 17 ಮ್ಯಾಚ್​ಗಳು ಮಾತ್ರ. ಈ ಹದಿನೇಳು ಪಂದ್ಯಗಳಲ್ಲಿ 13 ಲೀಗ್​ ಮ್ಯಾಚ್​ ಮಾತ್ರ ಬಾಕಿಯಿದೆ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳು ಇಂದಿನಿಂದ (ಮೇ 17) ಶುರುವಾಗಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 17 ಮ್ಯಾಚ್​ಗಳು ಮಾತ್ರ. ಈ ಹದಿನೇಳು ಪಂದ್ಯಗಳಲ್ಲಿ 13 ಲೀಗ್​ ಮ್ಯಾಚ್​ ಮಾತ್ರ ಬಾಕಿಯಿದೆ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು,  ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೇರಬಹುದು ಎಂದು ನೋಡುವುದಾದರೆ...

1 / 12
ಅಂದರೆ CSK  ಮತ್ತು  LSG ತಂಡಗಳ ಮೊದಲ ಸುತ್ತು ಪೂರ್ಣಗೊಂಡಿವೆ. ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದಾಗ್ಯೂ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ. ಹಾಗಿದ್ರೆ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್ ಹಂತಕ್ಕೇರಬಹುದು ಎಂದು ನೋಡೋಣ...

ಅಂದರೆ CSK  ಮತ್ತು  LSG ತಂಡಗಳ ಮೊದಲ ಸುತ್ತು ಪೂರ್ಣಗೊಂಡಿವೆ. ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದಾಗ್ಯೂ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ. ಹಾಗಿದ್ರೆ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್ ಹಂತಕ್ಕೇರಬಹುದು ಎಂದು ನೋಡೋಣ...

2 / 12
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

3 / 12
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

4 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

5 / 12
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

6 / 12
ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

7 / 12
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

8 / 12
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

9 / 12
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

10 / 12
ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

11 / 12
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

12 / 12
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ