AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೇ 21 ರಂದು ಬಿಗ್ ಫೈಟ್: ಫ್ಲೇಆಫ್​ಗೇರುವವರು ಯಾರು?

IPL 2025 playoffs scenarios: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್​-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನುಳಿದಿರುವ ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on: May 20, 2025 | 9:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 61 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 9 ಪಂದ್ಯಗಳು ಮಾತ್ರ. ಈ 9 ಮ್ಯಾಚ್​ಗಳ ನಡುವೆ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಣ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 61 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 9 ಪಂದ್ಯಗಳು ಮಾತ್ರ. ಈ 9 ಮ್ಯಾಚ್​ಗಳ ನಡುವೆ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಣ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

1 / 6
ಪ್ರಸ್ತುತ ಅಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು 14 ಅಂಕಗಳನ್ನು ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 13 ಅಂಕಗಳನ್ನು ಹೊಂದಿದೆ. ಉಭಯ ತಂಡಗಳಿಗೂ ಇನ್ನೂ 2 ಪಂದ್ಯಗಳಿವೆ. ಈ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ಒಟ್ಟು 18 ಅಂಕಗಳನ್ನು ಪಡೆಯಬಹುದು. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ 17 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು 14 ಅಂಕಗಳನ್ನು ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 13 ಅಂಕಗಳನ್ನು ಹೊಂದಿದೆ. ಉಭಯ ತಂಡಗಳಿಗೂ ಇನ್ನೂ 2 ಪಂದ್ಯಗಳಿವೆ. ಈ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ಒಟ್ಟು 18 ಅಂಕಗಳನ್ನು ಪಡೆಯಬಹುದು. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ 17 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

2 / 6
ಆದರೆ ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮೇ 21 ರಂದು ಮುಖಾಮುಖಿಯಾಗಲಿರುವುದು. ಈ ಪಂದ್ಯವು ಎರಡೂ ತಂಡಗಳಿಗೂ ನಿರ್ಣಾಯಕ. ಅಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಆದರೆ ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮೇ 21 ರಂದು ಮುಖಾಮುಖಿಯಾಗಲಿರುವುದು. ಈ ಪಂದ್ಯವು ಎರಡೂ ತಂಡಗಳಿಗೂ ನಿರ್ಣಾಯಕ. ಅಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

3 / 6
ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯಗಳಿಸಿದರೆ, ಕೊನೆಯ ಪಂದ್ಯದ ಮೂಲಕ ಮುಂಬೈ ಪಡೆಯನ್ನು ಹೊರಹಾಕಲು ಡಿಸಿ ತಂಡಕ್ಕೆ ಉತ್ತಮ ಅವಕಾಶ ದೊರೆಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಒಟ್ಟು 17 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯಗಳಿಸಿದರೆ, ಕೊನೆಯ ಪಂದ್ಯದ ಮೂಲಕ ಮುಂಬೈ ಪಡೆಯನ್ನು ಹೊರಹಾಕಲು ಡಿಸಿ ತಂಡಕ್ಕೆ ಉತ್ತಮ ಅವಕಾಶ ದೊರೆಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಒಟ್ಟು 17 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

4 / 6
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೂ ಕೂಡ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಂತಹದೊಂದು ಅವಕಾಶ ಸಿಗಬೇಕಿದ್ದರೆ ಮುಂಬೈ ಇಂಡಿಯನ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲ್ಲಬೇಕು. 

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೂ ಕೂಡ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಂತಹದೊಂದು ಅವಕಾಶ ಸಿಗಬೇಕಿದ್ದರೆ ಮುಂಬೈ ಇಂಡಿಯನ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲ್ಲಬೇಕು. 

5 / 6
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೂ ಪ್ಲೇಆಫ್ ಅವಕಾಶವನ್ನು ಎದುರು ನೋಡಬಹುದು. ಅಂತಹದೊಂದು ಅವಕಾಶ ಸಿಗಬೇಕಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲಬೇಕು. ಅತ್ತ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು 16 ಅಂಕಗಳೊಂದಿಗೆ ಮುಂದಿನ ಹಂತಕ್ಕೇರಬಹುದು.

ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೂ ಪ್ಲೇಆಫ್ ಅವಕಾಶವನ್ನು ಎದುರು ನೋಡಬಹುದು. ಅಂತಹದೊಂದು ಅವಕಾಶ ಸಿಗಬೇಕಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲಬೇಕು. ಅತ್ತ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು 16 ಅಂಕಗಳೊಂದಿಗೆ ಮುಂದಿನ ಹಂತಕ್ಕೇರಬಹುದು.

6 / 6
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ