AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ​: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025 Playoffs Schedule: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ಪಂದ್ಯಗಳಿಗೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಹಾಗೂ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನಗಳನ್ನು ನಿಗದಿ ಮಾಡಲಾಗಿತ್ತು. ಆದರೀಗ ಬದಲಾದ ವೇಳಾಪಟ್ಟಿಯಲ್ಲಿ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬುದನ್ನು ತಿಳಿಸಲಾಗಿಲ್ಲ.

ಝಾಹಿರ್ ಯೂಸುಫ್
|

Updated on: May 13, 2025 | 8:36 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರ ಪುನರಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಹೊಸ ವೇಳಾಪಟ್ಟಿಯಂತೆ ಮೇ 17 ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರ ಪುನರಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಹೊಸ ವೇಳಾಪಟ್ಟಿಯಂತೆ ಮೇ 17 ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

1 / 5
ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದೊಂದಿಗೆ ಐಪಿಎಲ್ 2025ರ ಲೀಗ್ ಹಂತದ ಪಂದ್ಯಗಳು ಮುಗಿಯಲಿದೆ. ಈ ಪಂದ್ಯಗಳ ಬಳಿಕ ಪ್ಲೇಆಫ್ ಹಂತದ ಮ್ಯಾಚ್​ಗಳು ಶುರುವಾಗಲಿದೆ. ಆದರೆ ಈ ಮ್ಯಾಚ್​ಗಳು ಎಲ್ಲಿ ನಡೆಯಲಿದೆ ಎಂಬುದನ್ನು ಇನ್ನೂ ಸಹ ನಿರ್ಧರಿಸಲಾಗಿಲ್ಲ.

ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದೊಂದಿಗೆ ಐಪಿಎಲ್ 2025ರ ಲೀಗ್ ಹಂತದ ಪಂದ್ಯಗಳು ಮುಗಿಯಲಿದೆ. ಈ ಪಂದ್ಯಗಳ ಬಳಿಕ ಪ್ಲೇಆಫ್ ಹಂತದ ಮ್ಯಾಚ್​ಗಳು ಶುರುವಾಗಲಿದೆ. ಆದರೆ ಈ ಮ್ಯಾಚ್​ಗಳು ಎಲ್ಲಿ ನಡೆಯಲಿದೆ ಎಂಬುದನ್ನು ಇನ್ನೂ ಸಹ ನಿರ್ಧರಿಸಲಾಗಿಲ್ಲ.

2 / 5
ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ವೇಳಾಪಟ್ಟಿಯನ್ನು ಮರು ನಿಗದಿ ಮಾಡಲಾಗಿದ್ದು, ಹೀಗಾಗಿ ಟೂರ್ನಿಯ ಅಂತಿಮ ನಾಲ್ಕು ಪಂದ್ಯಗಳನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳನ್ನು ಹೈದರಾಬಾದ್​ನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಹಾಗೆಯೇ ದ್ವಿತೀಯ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿ ಮಾಡಲಾಗಿತ್ತು.

ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ವೇಳಾಪಟ್ಟಿಯನ್ನು ಮರು ನಿಗದಿ ಮಾಡಲಾಗಿದ್ದು, ಹೀಗಾಗಿ ಟೂರ್ನಿಯ ಅಂತಿಮ ನಾಲ್ಕು ಪಂದ್ಯಗಳನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳನ್ನು ಹೈದರಾಬಾದ್​ನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಹಾಗೆಯೇ ದ್ವಿತೀಯ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿ ಮಾಡಲಾಗಿತ್ತು.

3 / 5
ಆದರೆ ಇದೀಗ ಹೊಸ ವೇಳಾಪಟ್ಟಿಯಲ್ಲಿ ದಿನಾಂಕ ಮಾತ್ರ ನಿಗದಿ ಮಾಡಲಾಗಿದೆ. ಅದರಂತೆ ಮೇ 29 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೇ 30 ರಂದು ಎಲಿಮಿನೇಟರ್ ಪಂದ್ಯ ಜರುಗಲಿದೆ. ಇನ್ನು ಎರಡನೇ ಕ್ವಾಲಿಫೈಯರ್ ಪಂದ್ಯವು ಜೂನ್ 1 ರಂದು ನಡೆಯಲಿದೆ. ಹಾಗೆಯೇ ಜೂನ್ 3 ರಂದು ಫೈನಲ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಆದರೆ ಇದೀಗ ಹೊಸ ವೇಳಾಪಟ್ಟಿಯಲ್ಲಿ ದಿನಾಂಕ ಮಾತ್ರ ನಿಗದಿ ಮಾಡಲಾಗಿದೆ. ಅದರಂತೆ ಮೇ 29 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೇ 30 ರಂದು ಎಲಿಮಿನೇಟರ್ ಪಂದ್ಯ ಜರುಗಲಿದೆ. ಇನ್ನು ಎರಡನೇ ಕ್ವಾಲಿಫೈಯರ್ ಪಂದ್ಯವು ಜೂನ್ 1 ರಂದು ನಡೆಯಲಿದೆ. ಹಾಗೆಯೇ ಜೂನ್ 3 ರಂದು ಫೈನಲ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

4 / 5
ಅಂದರೆ ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಎಲ್ಲಿ ಆಯೋಜಿಸಬೇಕೆಂದು ನಿರ್ಧರಿಸಲಾಗಿಲ್ಲ. ಮುಂದಿನ ದಿನಗಳ ಪರಿಸ್ಥಿತಿ ಹಾಗೂ ಹವಾಮಾನ ಮುನ್ಸೂಚನೆಯನ್ನು ಪರಿಗಣಿಸಿ ಪ್ಲೇಆಫ್ ಪಂದ್ಯಗಳಿಗೆ ಮೈದಾನಗಳನ್ನು ನಿಗದಿ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಮುಂದಿನ ವಾರದೊಳಗೆ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಿದೆ.

ಅಂದರೆ ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಎಲ್ಲಿ ಆಯೋಜಿಸಬೇಕೆಂದು ನಿರ್ಧರಿಸಲಾಗಿಲ್ಲ. ಮುಂದಿನ ದಿನಗಳ ಪರಿಸ್ಥಿತಿ ಹಾಗೂ ಹವಾಮಾನ ಮುನ್ಸೂಚನೆಯನ್ನು ಪರಿಗಣಿಸಿ ಪ್ಲೇಆಫ್ ಪಂದ್ಯಗಳಿಗೆ ಮೈದಾನಗಳನ್ನು ನಿಗದಿ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಮುಂದಿನ ವಾರದೊಳಗೆ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ