AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದು ಬಟನ್ ಹೆಚ್ಚಿಸಿ ನೂತನ ಜೆರ್ಸಿ ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಒಂದಲ್ಲ ಒಂದು ಕಾರಣಕ್ಕೆ ಟ್ರೋಲ್ ಆಗುತ್ತಿರುತ್ತದೆ. ಅದು ಆಟಗಾರರ ಆಯ್ಕೆಯಿಂದ ಇರಬಹುದು. ಇಲ್ಲ ಪಂದ್ಯಗಳಲ್ಲಿ ಮಾಡುವ ಎಡವಟ್ಟುಗಳಿಂದ ಇರಬಹುದು. ಆದರೆ ಈ ಬಾರಿ ಜೆರ್ಸಿ ವಿಷಯದಿಂದ ಟ್ರೋಲ್​ಗೆ ಒಳಗಾಗಿದ್ದಾರೆ. ಅದು ಸಹ ನೂತನ ಜೆರ್ಸಿ ಬಿಡುಗಡೆ ಮಾಡಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 08, 2025 | 1:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2025ರ ಕಿಟ್ ಅನ್ನು ಬಿಡುಗಡೆ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2025ರ ಕಿಟ್ ಅನ್ನು ಬಿಡುಗಡೆ ಮಾಡಿದೆ.

1 / 5
ಆದರೆ ಪಂಜಾಬ್ ಕಿಂಗ್ಸ್ ಐಪಿಎಲ್ ಸೀಸನ್​-18 ಕ್ಕಾಗಿ ಅನಾವರಣಗೊಳಿಸಿದ ಜೆರ್ಸಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್ 2024 ರಲ್ಲಿ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆಸಲಾಗಿದೆ.

ಆದರೆ ಪಂಜಾಬ್ ಕಿಂಗ್ಸ್ ಐಪಿಎಲ್ ಸೀಸನ್​-18 ಕ್ಕಾಗಿ ಅನಾವರಣಗೊಳಿಸಿದ ಜೆರ್ಸಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್ 2024 ರಲ್ಲಿ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆಸಲಾಗಿದೆ.

2 / 5
ಇದಾಗ್ಯೂ ನೂತನ ಜೆರ್ಸಿಯಲ್ಲಿ ಕಂಡು ಬಂದಿರುವ ವ್ಯತ್ಯಾಸವೆಂದರೆ ಒಂದು ಬಟನ್ ಮಾತ್ರ. ಅಂದರೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಆಟಗಾರರು ಧರಿಸಿದ್ದ ಜೆರ್ಸಿಯಲ್ಲಿ 2 ಬಟನ್​ಗಳಿದ್ದರೆ, ಈ ಬಾರಿ ಅದನ್ನು ಮೂರಕ್ಕೇರಿಸಿದೆ. ಈ ಮೂರು ಬಟನ್​ಗಳ ಜೆರ್ಸಿಯನ್ನೇ ನೂತನ ವಿನ್ಯಾಸದ ಜೆರ್ಸಿ ಎಂದು ಬಿಡುಗಡೆ ಮಾಡಿ ಇದೀಗ ನಗೆಪಾಲಿಗೀಡಾಗಿದೆ.

ಇದಾಗ್ಯೂ ನೂತನ ಜೆರ್ಸಿಯಲ್ಲಿ ಕಂಡು ಬಂದಿರುವ ವ್ಯತ್ಯಾಸವೆಂದರೆ ಒಂದು ಬಟನ್ ಮಾತ್ರ. ಅಂದರೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಆಟಗಾರರು ಧರಿಸಿದ್ದ ಜೆರ್ಸಿಯಲ್ಲಿ 2 ಬಟನ್​ಗಳಿದ್ದರೆ, ಈ ಬಾರಿ ಅದನ್ನು ಮೂರಕ್ಕೇರಿಸಿದೆ. ಈ ಮೂರು ಬಟನ್​ಗಳ ಜೆರ್ಸಿಯನ್ನೇ ನೂತನ ವಿನ್ಯಾಸದ ಜೆರ್ಸಿ ಎಂದು ಬಿಡುಗಡೆ ಮಾಡಿ ಇದೀಗ ನಗೆಪಾಲಿಗೀಡಾಗಿದೆ.

3 / 5
ಈ ಮೂರು ಬಟನ್ ಹೊಂದಿರುವ ನೂತನ ಜೆರ್ಸಿ ಧರಿಸಿ ಪಂಜಾಬ್ ಕಿಂಗ್ಸ್ ಮಾರ್ಚ್ 25 ರಂದು ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದ ಮೊದಲ ಎದುರಾಳಿ ಗುಜರಾತ್ ಟೈಟಾನ್ಸ್​. ಈ ಪಂದ್ಯದ ಮೂಲಕ ಪಂಜಾಬ್ ಪಡೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಈ ಮೂರು ಬಟನ್ ಹೊಂದಿರುವ ನೂತನ ಜೆರ್ಸಿ ಧರಿಸಿ ಪಂಜಾಬ್ ಕಿಂಗ್ಸ್ ಮಾರ್ಚ್ 25 ರಂದು ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದ ಮೊದಲ ಎದುರಾಳಿ ಗುಜರಾತ್ ಟೈಟಾನ್ಸ್​. ಈ ಪಂದ್ಯದ ಮೂಲಕ ಪಂಜಾಬ್ ಪಡೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

4 / 5
ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.

5 / 5
Follow Us
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ