AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್​ಗಳ ಸುರಿಮಳೆ… ಐಪಿಎಲ್​ನಲ್ಲಿ ಹೀನಾಯ ದಾಖಲೆ ಬರೆದ ರಶೀದ್ ಖಾನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯಲ್ಲಿ ರಶೀದ್ ಖಾನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಕಳಪೆ ಪ್ರದರ್ಶನದೊಂದಿಗೆ ಹೀನಾಯ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ ಆರ್​ಸಿಬಿ ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿದ್ದ ಹೀನಾಯ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jun 01, 2025 | 10:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಶೀದ್ ಖಾನ್ (Rashid Khan) ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸರ್ ಚಚ್ಚಿಸಿಕೊಳ್ಳುವ ಮೂಲಕ. ಅಂದರೆ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸರ್ ಹೊಡೆಸಿಕೊಂಡ ಬೌಲರ್ ಎಂಬ ಹೀನಾಯ ದಾಖಲೆಯೊಂದು ರಶೀದ್ ಖಾನ್ ಪಾಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಶೀದ್ ಖಾನ್ (Rashid Khan) ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸರ್ ಚಚ್ಚಿಸಿಕೊಳ್ಳುವ ಮೂಲಕ. ಅಂದರೆ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸರ್ ಹೊಡೆಸಿಕೊಂಡ ಬೌಲರ್ ಎಂಬ ಹೀನಾಯ ದಾಖಲೆಯೊಂದು ರಶೀದ್ ಖಾನ್ ಪಾಲಾಗಿದೆ.

1 / 5
ಐಪಿಎಲ್​ 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ಓವರ್​ಗಳನ್ನು ಎಸೆದಿದ್ದ ರಶೀದ್ ಖಾನ್ ಒಟ್ಟು 31 ರನ್ ಬಿಟ್ಟುಕೊಟ್ಟಿದ್ದರು. ಈ 31 ರನ್​ಗಳಲ್ಲಿ 2 ಸಿಕ್ಸ್​ಗಳು ಒಳಗೊಂಡಿದ್ದವು. ಇದರೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ಅನಗತ್ಯ ದಾಖಲೆಯು ರಶೀದ್ ಖಾನ್ ಪಾಲಾಯಿತು.

ಐಪಿಎಲ್​ 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ಓವರ್​ಗಳನ್ನು ಎಸೆದಿದ್ದ ರಶೀದ್ ಖಾನ್ ಒಟ್ಟು 31 ರನ್ ಬಿಟ್ಟುಕೊಟ್ಟಿದ್ದರು. ಈ 31 ರನ್​ಗಳಲ್ಲಿ 2 ಸಿಕ್ಸ್​ಗಳು ಒಳಗೊಂಡಿದ್ದವು. ಇದರೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ಅನಗತ್ಯ ದಾಖಲೆಯು ರಶೀದ್ ಖಾನ್ ಪಾಲಾಯಿತು.

2 / 5
ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 22 ಸಿಕ್ಸ್​ಗಳನ್ನು ಹೊಡೆಸಿಕೊಂಡಿದ್ದರು. ಈ ಮೂಲಕ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ ಚಚ್ಚಿಸಿಕೊಂಡ ಬೌಲರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 22 ಸಿಕ್ಸ್​ಗಳನ್ನು ಹೊಡೆಸಿಕೊಂಡಿದ್ದರು. ಈ ಮೂಲಕ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ ಚಚ್ಚಿಸಿಕೊಂಡ ಬೌಲರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆ ರಶೀದ್ ಖಾನ್ ಪಾಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ರಶೀದ್ ಖಾನ್ 15 ಪಂದ್ಯಗಳಿಂದ ಒಟ್ಟು 33 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಿಟ್ಟುಕೊಟ್ಟ ಬೌಲರ್ ಎಂಬ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.

ಇದೀಗ ಈ ದಾಖಲೆ ರಶೀದ್ ಖಾನ್ ಪಾಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ರಶೀದ್ ಖಾನ್ 15 ಪಂದ್ಯಗಳಿಂದ ಒಟ್ಟು 33 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಿಟ್ಟುಕೊಟ್ಟ ಬೌಲರ್ ಎಂಬ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.

4 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ರಶೀದ್ ಖಾನ್ ಅವರ ಪ್ರದರ್ಶನ ಕೂಡ ಅಷ್ಟಕಷ್ಟೇ. 15 ಇನಿಂಗ್ಸ್​ಗಳಲ್ಲಿ ಒಟ್ಟು 330 ಎಸೆತಗಳನ್ನು ಎಸೆದಿದ್ದ ರಶೀದ್ 514 ರನ್​ಗಳನ್ನು ನೀಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 9 ವಿಕೆಟ್​ಗಳು ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಶೀದ್ ಖಾನ್ 10 ಕ್ಕಿಂತ ಕಡಿಮೆ ವಿಕೆಟ್ ಪಡೆದಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 9.34 ರನ್ ನೀಡುವ ಮೂಲಕ ಎಂಬುದೇ ಅಚ್ಚರಿ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ರಶೀದ್ ಖಾನ್ ಅವರ ಪ್ರದರ್ಶನ ಕೂಡ ಅಷ್ಟಕಷ್ಟೇ. 15 ಇನಿಂಗ್ಸ್​ಗಳಲ್ಲಿ ಒಟ್ಟು 330 ಎಸೆತಗಳನ್ನು ಎಸೆದಿದ್ದ ರಶೀದ್ 514 ರನ್​ಗಳನ್ನು ನೀಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 9 ವಿಕೆಟ್​ಗಳು ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಶೀದ್ ಖಾನ್ 10 ಕ್ಕಿಂತ ಕಡಿಮೆ ವಿಕೆಟ್ ಪಡೆದಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 9.34 ರನ್ ನೀಡುವ ಮೂಲಕ ಎಂಬುದೇ ಅಚ್ಚರಿ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ