Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

IPL 2025: ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಸೊಂಟದ ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಗ್ರೀನ್ ಐಪಿಎಲ್​ನ 18ನೇ ಆವೃತ್ತಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Oct 15, 2024 | 8:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

1 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

2 / 5
ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್​ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದಿಲ್ಲ.

ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್​ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದಿಲ್ಲ.

3 / 5
ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್​ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.

ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್​ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.

4 / 5
ಹೀಗಾಗಿಯೇ ಈ ಬಾರಿಯ ಐಪಿಎಲ್​ಗೂ ಮುನ್ನ ಆಸ್ಟ್ರೇಲಿಯನ್ ಆಲ್​ರೌಂಡರ್​ನನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.

ಹೀಗಾಗಿಯೇ ಈ ಬಾರಿಯ ಐಪಿಎಲ್​ಗೂ ಮುನ್ನ ಆಸ್ಟ್ರೇಲಿಯನ್ ಆಲ್​ರೌಂಡರ್​ನನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.

5 / 5
Follow us
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು