AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2025 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2025) 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 169 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ ತಂಡವು ಈ ಗುರಿಯನ್ನು ಕೇವಲ 17.5 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Apr 03, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮೊದಲ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅನಗತ್ಯ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ತವರಿನಲ್ಲಿ ಹೀನಾಯವಾಗಿ ಸೋಲುವ ಮೂಲಕ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮೊದಲ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅನಗತ್ಯ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ತವರಿನಲ್ಲಿ ಹೀನಾಯವಾಗಿ ಸೋಲುವ ಮೂಲಕ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

2 / 5
ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಹೀನಾಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಸಹ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ದಾಖಲೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತಿರುವ ತಂಡಗಳ ಪೈಕಿ ಆರ್​ಸಿಬಿ ಅಗ್ರಸ್ಥಾನಕ್ಕೇರಿದೆ.

ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಹೀನಾಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಸಹ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ದಾಖಲೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತಿರುವ ತಂಡಗಳ ಪೈಕಿ ಆರ್​ಸಿಬಿ ಅಗ್ರಸ್ಥಾನಕ್ಕೇರಿದೆ.

3 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 92 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ ಬರೋಬ್ಬರಿ 44 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ತಂಡವೆಂಬ ಡೆಲ್ಲಿ ಕ್ಯಾಪಿಟಲ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 92 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ ಬರೋಬ್ಬರಿ 44 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ತಂಡವೆಂಬ ಡೆಲ್ಲಿ ಕ್ಯಾಪಿಟಲ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ 82 ಪಂದ್ಯಗಳನ್ನಾಡಿದೆ. ಈ ವೇಳೆ ಅವರು ಸಹ 44 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 92 ಪಂದ್ಯಗಳಲ್ಲಿ 44 ಮ್ಯಾಚ್​ಗಳಲ್ಲಿ ಸೋಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಲ್ಲಿ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ 82 ಪಂದ್ಯಗಳನ್ನಾಡಿದೆ. ಈ ವೇಳೆ ಅವರು ಸಹ 44 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 92 ಪಂದ್ಯಗಳಲ್ಲಿ 44 ಮ್ಯಾಚ್​ಗಳಲ್ಲಿ ಸೋಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಲ್ಲಿ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ