Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB

IPL 2025 RCB full schedule: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವು ನಾಲ್ಕು ತಣಡಗಳ ವಿರುದ್ಧ ಏಕೈಕ ಪಂದ್ಯಗಳನ್ನಾಡಲಿದೆ. ಲೀಗ್​ ಹಂತದಲ್ಲಿ ನಡೆಯಲಿರುವ ಈ ಸುತ್ತಿನಲ್ಲಿ ಆರ್​ಸಿಬಿ ಐದು ತಂಡಗಳ ವಿರುದ್ಧ ತಲಾ 2 ಮ್ಯಾಚ್​ಗಳಲ್ಲಿ ಕಣಕ್ಕಿಳಿದರೆ, ಉಳಿದ ನಾಲ್ಕು ತಂಡಗಳ ವಿರುದ್ಧ ಒಂದೊಂದು ಪಂದ್ಯದಲ್ಲಿ ಮಾತ್ರ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:Feb 17, 2025 | 9:07 AM

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

1 / 8
ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

2 / 8
ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

3 / 8
RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 8
RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

5 / 8
RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

6 / 8
RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

7 / 8
ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

8 / 8

Published On - 9:04 am, Mon, 17 February 25

Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ