Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB

IPL 2025 RCB full schedule: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವು ನಾಲ್ಕು ತಣಡಗಳ ವಿರುದ್ಧ ಏಕೈಕ ಪಂದ್ಯಗಳನ್ನಾಡಲಿದೆ. ಲೀಗ್​ ಹಂತದಲ್ಲಿ ನಡೆಯಲಿರುವ ಈ ಸುತ್ತಿನಲ್ಲಿ ಆರ್​ಸಿಬಿ ಐದು ತಂಡಗಳ ವಿರುದ್ಧ ತಲಾ 2 ಮ್ಯಾಚ್​ಗಳಲ್ಲಿ ಕಣಕ್ಕಿಳಿದರೆ, ಉಳಿದ ನಾಲ್ಕು ತಂಡಗಳ ವಿರುದ್ಧ ಒಂದೊಂದು ಪಂದ್ಯದಲ್ಲಿ ಮಾತ್ರ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:Feb 17, 2025 | 9:07 AM

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

1 / 8
ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

2 / 8
ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

3 / 8
RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 8
RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

5 / 8
RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

6 / 8
RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

7 / 8
ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

8 / 8

Published On - 9:04 am, Mon, 17 February 25

Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ