AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಟೂರ್ನಿಗಾಗಿ ಆರ್​ಸಿಬಿ ಹೊಸ ಜೆರ್ಸಿಯನ್ನು ವಿನ್ಯಾಸಗೊಳಿಸಿದೆ.

ಝಾಹಿರ್ ಯೂಸುಫ್
|

Updated on: Mar 03, 2025 | 1:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇತ್ತ ದಿನಗಣನೆ ಶುರುವಾದರೆ, ಅತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ಹೊಸ ಕಿಟ್​ ಅನ್ನು ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಇದರ ಮೊದಲ ಹೆಜ್ಜೆಯಾಗಿ ಆರ್​ಸಿಬಿ ತಂಡದ ನೂತನ ಜೆರ್ಸಿಯ ವಿನ್ಯಾಸ ಕೂಡ ರೆಡಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇತ್ತ ದಿನಗಣನೆ ಶುರುವಾದರೆ, ಅತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ಹೊಸ ಕಿಟ್​ ಅನ್ನು ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಇದರ ಮೊದಲ ಹೆಜ್ಜೆಯಾಗಿ ಆರ್​ಸಿಬಿ ತಂಡದ ನೂತನ ಜೆರ್ಸಿಯ ವಿನ್ಯಾಸ ಕೂಡ ರೆಡಿಯಾಗಿದೆ.

1 / 5
ಈ ಹೊಸ ಜೆರ್ಸಿಯೊಂದಿಗೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದುಬೈನ ಹೊಟೇಲ್​ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ದುಬೈನಲ್ಲಿರುವ ಕೊಹ್ಲಿಯು ಆರ್​ಸಿಬಿ ತಂಡದ ಜೆರ್ಸಿಯ ಫೋಟೋಶೂಟ್​ನಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಈ ಹೊಸ ಜೆರ್ಸಿಯೊಂದಿಗೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದುಬೈನ ಹೊಟೇಲ್​ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ದುಬೈನಲ್ಲಿರುವ ಕೊಹ್ಲಿಯು ಆರ್​ಸಿಬಿ ತಂಡದ ಜೆರ್ಸಿಯ ಫೋಟೋಶೂಟ್​ನಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

2 / 5
ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಧರಿಸಿರುವ ನೂತನ ಆರ್​ಸಿಬಿ ತಂಡದ ಜೆರ್ಸಿಯೊಂದರ ಫೋಟೋ ಕೂಡ ಲೀಕ್ ಆಗಿದೆ. ಸದ್ಯ ಲೀಕ್ ಆಗಿರುವ ಫೋಟೋದಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. (ಲೀಕ್ ಆಗಿರುವ ಫೋಟೋ)

ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಧರಿಸಿರುವ ನೂತನ ಆರ್​ಸಿಬಿ ತಂಡದ ಜೆರ್ಸಿಯೊಂದರ ಫೋಟೋ ಕೂಡ ಲೀಕ್ ಆಗಿದೆ. ಸದ್ಯ ಲೀಕ್ ಆಗಿರುವ ಫೋಟೋದಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. (ಲೀಕ್ ಆಗಿರುವ ಫೋಟೋ)

3 / 5
ಕಳೆದ ಬಾರಿ ಆರ್​ಸಿಬಿ ಪಡೆ ಕಡು ನೀಲಿ - ಕೆಂಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿತ್ತು. ಇದಾಗ್ಯೂ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಡು ನೀಲಿ-ಕೆಂಪು ಬಣ್ಣದ ಜೆರ್ಸಿಯನ್ನು ಬಳಸಲಾಗಿರಲಿಲ್ಲ. ಇದೀಗ ವೈರಲ್ ಆಗಿರುವ ಫೋಟೋದಲ್ಲೂ ವಿರಾಟ್ ಕೊಹ್ಲಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಇದೇ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಕಳೆದ ಬಾರಿ ಆರ್​ಸಿಬಿ ಪಡೆ ಕಡು ನೀಲಿ - ಕೆಂಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿತ್ತು. ಇದಾಗ್ಯೂ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಡು ನೀಲಿ-ಕೆಂಪು ಬಣ್ಣದ ಜೆರ್ಸಿಯನ್ನು ಬಳಸಲಾಗಿರಲಿಲ್ಲ. ಇದೀಗ ವೈರಲ್ ಆಗಿರುವ ಫೋಟೋದಲ್ಲೂ ವಿರಾಟ್ ಕೊಹ್ಲಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಇದೇ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ