AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) 54 ಪಂದ್ಯಗಳು ಪೂರ್ಣಗೊಂಡಿದ್ದು, ಈ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 05, 2025 | 2:11 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈವರೆಗೆ 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮೂರು ಮ್ಯಾಚ್​ಗಳಲ್ಲಿ ಮುಗ್ಗರಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈವರೆಗೆ 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮೂರು ಮ್ಯಾಚ್​ಗಳಲ್ಲಿ ಮುಗ್ಗರಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

1 / 5
ಇದಾಗ್ಯೂ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಹೀಗಾಗಿ ರಾಯಲ್ ಪಡೆಯ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಈ ಮೂರು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಗೆಲುವು ದಾಖಲಿಸಿದರೆ ಅಧಿಕೃತವಾಗಿ ಪ್ಲೇಆಫ್​ ಹಂತಕ್ಕೇರಲಿದೆ. ಹಾಗಿದ್ರೆ ಆರ್​ಸಿಬಿ ತಂಡದ ಮುಂದಿನ ಮೂರು ಎದುರಾಳಿಗಳು ಯಾರೆಂದು ನೋಡೋಣ...

ಇದಾಗ್ಯೂ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಹೀಗಾಗಿ ರಾಯಲ್ ಪಡೆಯ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಈ ಮೂರು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಗೆಲುವು ದಾಖಲಿಸಿದರೆ ಅಧಿಕೃತವಾಗಿ ಪ್ಲೇಆಫ್​ ಹಂತಕ್ಕೇರಲಿದೆ. ಹಾಗಿದ್ರೆ ಆರ್​ಸಿಬಿ ತಂಡದ ಮುಂದಿನ ಮೂರು ಎದುರಾಳಿಗಳು ಯಾರೆಂದು ನೋಡೋಣ...

2 / 5
RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 9 ರಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎಲ್​ಎಸ್​ಜಿ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಇತ್ತ ಆರ್​ಸಿಬಿ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 18 ಆಗಲಿದೆ.

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 9 ರಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎಲ್​ಎಸ್​ಜಿ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಇತ್ತ ಆರ್​ಸಿಬಿ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 18 ಆಗಲಿದೆ.

3 / 5
RCB vs SRH: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂಧ್ಯವು 13 ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಪ್ಲೇಆಫ್ ಪ್ರವೇಶವನ್ನು ಅಧಿಕೃತಗೊಳಿಸಬಹುದು.

RCB vs SRH: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂಧ್ಯವು 13 ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಪ್ಲೇಆಫ್ ಪ್ರವೇಶವನ್ನು ಅಧಿಕೃತಗೊಳಿಸಬಹುದು.

4 / 5
RCB vs KKR: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊನೆಯ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಮೇ 17 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ತಂಡವು ತನ್ನ ಲೀಗ್ ಹಂತದ ಪಂದ್ಯಗಳನ್ನು ಮುಗಿಸಲಿದೆ. ಒಂದು ವೇಳೆ ಈ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 22 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

RCB vs KKR: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊನೆಯ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಮೇ 17 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ತಂಡವು ತನ್ನ ಲೀಗ್ ಹಂತದ ಪಂದ್ಯಗಳನ್ನು ಮುಗಿಸಲಿದೆ. ಒಂದು ವೇಳೆ ಈ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 22 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ