AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಇಬ್ಬರು ಆಟಗಾರರು ಔಟ್..!

CHAMPIONS TROPHY 2025-IPL 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮಾರ್ಚ್ 21 ರಿಂದ ಆರಂಭವಾಗಲಿದೆ. ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಆರ್​ಸಿಬಿ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬುದೇ ಪ್ರಶ್ನೆ.

ಝಾಹಿರ್ ಯೂಸುಫ್
|

Updated on: Feb 10, 2025 | 12:04 PM

Share
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಟೂರ್ನಿಯ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಶುರುವಾಗಲಿದೆ. ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿಗೆ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಕಣಕ್ಕಿಳಿಯಬೇಕಾದ ಪ್ಲೇಯರ್ಸ್.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಟೂರ್ನಿಯ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಶುರುವಾಗಲಿದೆ. ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿಗೆ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಕಣಕ್ಕಿಳಿಯಬೇಕಾದ ಪ್ಲೇಯರ್ಸ್.

1 / 5
ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

2 / 5
ಮತ್ತೊಂದೆಡೆ ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.  ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಬೆಥೆಲ್ ಭಾರತದ ವಿರುದ್ಧದ ಸರಣಿಗೆ ಹಾಗೂ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

ಮತ್ತೊಂದೆಡೆ ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಬೆಥೆಲ್ ಭಾರತದ ವಿರುದ್ಧದ ಸರಣಿಗೆ ಹಾಗೂ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

3 / 5
ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಐಸಿಸಿ ಟೂರ್ನಿಯಿಂದ ಹೊರಗುಳಿದಿರುವ ಕಾರಣ ಸಂಪೂರ್ಣ ಫಿಟ್​ನೆಸ್ ಸಾಧಿಸದ ಹೊರತ ಐಪಿಎಲ್​ ಆಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡುವುದಿಲ್ಲ.

ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಐಸಿಸಿ ಟೂರ್ನಿಯಿಂದ ಹೊರಗುಳಿದಿರುವ ಕಾರಣ ಸಂಪೂರ್ಣ ಫಿಟ್​ನೆಸ್ ಸಾಧಿಸದ ಹೊರತ ಐಪಿಎಲ್​ ಆಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡುವುದಿಲ್ಲ.

4 / 5
ಹೀಗಾಗಿ ಹ್ಯಾಝಲ್​ವುಡ್ ಹಾಗೂ ಬೆಥೆಲ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಇದಾಗ್ಯೂ ಐಪಿಎಲ್ ಆರಂಭಕ್ಕೂ ಇನ್ನೂ ಒಂದು ತಿಂಗಳುಗಳ ಕಾಲಾವಕಾಶವಿದೆ. ಈ ಒಂದು ತಿಂಗಳ ಒಳಗೆ ಇಬ್ಬರು ಆಟಗಾರರು ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾದರೆ ಮಾತ್ರ RCB ಪರ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರರ ಮೊರೆ ಹೋಗಲಿದೆ.

ಹೀಗಾಗಿ ಹ್ಯಾಝಲ್​ವುಡ್ ಹಾಗೂ ಬೆಥೆಲ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಇದಾಗ್ಯೂ ಐಪಿಎಲ್ ಆರಂಭಕ್ಕೂ ಇನ್ನೂ ಒಂದು ತಿಂಗಳುಗಳ ಕಾಲಾವಕಾಶವಿದೆ. ಈ ಒಂದು ತಿಂಗಳ ಒಳಗೆ ಇಬ್ಬರು ಆಟಗಾರರು ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾದರೆ ಮಾತ್ರ RCB ಪರ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರರ ಮೊರೆ ಹೋಗಲಿದೆ.

5 / 5
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ