AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಉಳಿಸಿಕೊಂಡಿರುವ 3 ಆಟಗಾರರು ಇವರೇ

IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ಉಳಿಸಿಕೊಂಡರೆ 79 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿಯು ಮೆಗಾ ಹರಾಜಿಗೂ ಮುನ್ನ ಕೇವಲ ಮೂವರನ್ನು ಮಾತ್ರ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 7:19 AM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ವಿಶೇಷ ಎಂದರೆ ಈ ಮೂವರು ಆಟಗಾರರು ಕೂಡ ಭಾರತೀಯರು. ಅದರಂತೆ RCB ತಂಡದ ರಿಟೈನ್ ಪಟ್ಟಿಯಲ್ಲಿರುವ ಆಟಗಾರರ ಹೆಸರು ಕೆಳಗಿನಂತಿವೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ವಿಶೇಷ ಎಂದರೆ ಈ ಮೂವರು ಆಟಗಾರರು ಕೂಡ ಭಾರತೀಯರು. ಅದರಂತೆ RCB ತಂಡದ ರಿಟೈನ್ ಪಟ್ಟಿಯಲ್ಲಿರುವ ಆಟಗಾರರ ಹೆಸರು ಕೆಳಗಿನಂತಿವೆ...

1 / 5
ವಿರಾಟ್ ಕೊಹ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೊದಲ ರಿಟೈನ್  ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಮುಂದಿನ ಸೀಸನ್‌ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಇದರ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ವಿರಾಟ್ ಕೊಹ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೊದಲ ರಿಟೈನ್ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಮುಂದಿನ ಸೀಸನ್‌ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಇದರ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ರಜತ್ ಪಾಟಿದಾರ್: ಆರ್​​ಸಿಬಿ ಫ್ರಾಂಚೈಸಿಯ ಎರಡನೇ ರಿಟೈನ್ ಸ್ಪೋಟಕ ದಾಂಡಿಗ ರಜತ್ ಪಾಟಿದಾರ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೂರು ಸೀಸನ್ ಆಡಿರುವ ಪಾಟಿದಾರ್ 27 ಪಂದ್ಯಗಳಿಂದ 799 ರನ್ ಕಲೆಹಾಕಿದ್ದಾರೆ. ಹೀಗಾಗಿ ಪಾಟಿದಾರ್ ಅವರನ್ನು ಉಳಿಸಿಕೊಳ್ಳಲು RCB ನಿರ್ಧರಿಸಿದೆ.

ರಜತ್ ಪಾಟಿದಾರ್: ಆರ್​​ಸಿಬಿ ಫ್ರಾಂಚೈಸಿಯ ಎರಡನೇ ರಿಟೈನ್ ಸ್ಪೋಟಕ ದಾಂಡಿಗ ರಜತ್ ಪಾಟಿದಾರ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೂರು ಸೀಸನ್ ಆಡಿರುವ ಪಾಟಿದಾರ್ 27 ಪಂದ್ಯಗಳಿಂದ 799 ರನ್ ಕಲೆಹಾಕಿದ್ದಾರೆ. ಹೀಗಾಗಿ ಪಾಟಿದಾರ್ ಅವರನ್ನು ಉಳಿಸಿಕೊಳ್ಳಲು RCB ನಿರ್ಧರಿಸಿದೆ.

3 / 5
ಯಶ್ ದಯಾಳ್: ಐಪಿಎಲ್ 2024 ರಲ್ಲಿ RCB ಪರ 14 ಪಂದ್ಯಗಳನ್ನಾಡಿರುವ ಯುವ ವೇಗಿ ಯಶ್ ದಯಾಳ್ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದ್ದರು. ಹೀಗಾಗಿ ಮುಂದಿನ ಸೀಸನ್‌ಗೂ ಆರ್​ಸಿಬಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಎಡಗೈ ವೇಗಿ ಯಶ್ ದಯಾಳ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಯಶ್ ದಯಾಳ್: ಐಪಿಎಲ್ 2024 ರಲ್ಲಿ RCB ಪರ 14 ಪಂದ್ಯಗಳನ್ನಾಡಿರುವ ಯುವ ವೇಗಿ ಯಶ್ ದಯಾಳ್ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದ್ದರು. ಹೀಗಾಗಿ ಮುಂದಿನ ಸೀಸನ್‌ಗೂ ಆರ್​ಸಿಬಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಎಡಗೈ ವೇಗಿ ಯಶ್ ದಯಾಳ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

4 / 5
ಸದ್ಯದ ಮಾಹಿತಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೂವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಂಡಿದೆ. ಇತ್ತ ಮೂವರನ್ನು ಉಳಿಸಿಕೊಂಡಿರುವ ಕಾರಣ ಮೂರು RTM ಕಾರ್ಡ್​ ಬಳಸಿಕೊಳ್ಳಬಹುದು. ಅದರಂತೆ RCB ಯಾರನ್ನು RTM ಆಯ್ಕೆಯಡಿಯಲ್ಲಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯದ ಮಾಹಿತಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೂವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಂಡಿದೆ. ಇತ್ತ ಮೂವರನ್ನು ಉಳಿಸಿಕೊಂಡಿರುವ ಕಾರಣ ಮೂರು RTM ಕಾರ್ಡ್​ ಬಳಸಿಕೊಳ್ಳಬಹುದು. ಅದರಂತೆ RCB ಯಾರನ್ನು RTM ಆಯ್ಕೆಯಡಿಯಲ್ಲಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್