Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

IPL 2025 CSK vs RCB: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 9:54 AM

IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಆರ್​ಸಿಬಿ ಪಡೆ ಐಪಿಎಲ್​ನಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಗೆಲುವುಗಳ ಮೂಲಕ ಎಂಬುದು ವಿಶೇಷ.

IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಆರ್​ಸಿಬಿ ಪಡೆ ಐಪಿಎಲ್​ನಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಗೆಲುವುಗಳ ಮೂಲಕ ಎಂಬುದು ವಿಶೇಷ.

1 / 5
ಐಪಿಎಲ್​ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಎಸ್​ಕೆ ವಿರುದ್ಧ ಒಮ್ಮೆಯೂ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರಲಿಲ್ಲ. ಅಂದರೆ ಕಳೆದ 17 ವರ್ಷಗಳಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಂತಹ ಇತಿಹಾಸವೇ ಇರಲಿಲ್ಲ.

ಐಪಿಎಲ್​ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಎಸ್​ಕೆ ವಿರುದ್ಧ ಒಮ್ಮೆಯೂ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರಲಿಲ್ಲ. ಅಂದರೆ ಕಳೆದ 17 ವರ್ಷಗಳಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಂತಹ ಇತಿಹಾಸವೇ ಇರಲಿಲ್ಲ.

2 / 5
ಆದರೀಗ ಆರ್​ಸಿಬಿ ಪಡೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಸೀಸನ್​ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆರ್​ಸಿಬಿ 27 ರನ್​ಗಳಿಂದ ಮಣಿಸಿತ್ತು. ಇದೀಗ ಈ ಬಾರಿಯ ಮೊದಲ ಪಂದ್ಯದಲ್ಲೇ ಸಿಎಸ್​ಕೆ ಪಡೆಯನ್ನು 50 ರನ್​ಗಳಿಂದ ಬಗ್ಗು ಬಡಿದಿದೆ.

ಆದರೀಗ ಆರ್​ಸಿಬಿ ಪಡೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಸೀಸನ್​ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆರ್​ಸಿಬಿ 27 ರನ್​ಗಳಿಂದ ಮಣಿಸಿತ್ತು. ಇದೀಗ ಈ ಬಾರಿಯ ಮೊದಲ ಪಂದ್ಯದಲ್ಲೇ ಸಿಎಸ್​ಕೆ ಪಡೆಯನ್ನು 50 ರನ್​ಗಳಿಂದ ಬಗ್ಗು ಬಡಿದಿದೆ.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಮೇ 3 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲೂ ಆರ್​ಸಿಬಿ ಜಯ ಸಾಧಿಸಿದರೆ, ಅದು ಸಹ ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಮೇ 3 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲೂ ಆರ್​ಸಿಬಿ ಜಯ ಸಾಧಿಸಿದರೆ, ಅದು ಸಹ ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆ.

4 / 5
ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸದಾ ಮೇಲುಗೈ ಸಾಧಿಸುತ್ತಾ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಬೃಹತ್ ಅಂತರದಿಂದ ಗೆಲುವು ದಾಖಲಿಸಿದೆ. ಈ ಮೂಲಕ ಆರ್​ಸಿಬಿ ಪಡೆ ಈ ಬಾರಿ ಹೊಸ ಅಧ್ಯಾಯ ಬರೆಯುವ ಸೂಚನೆಯನ್ನಂತು ನೀಡಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸದಾ ಮೇಲುಗೈ ಸಾಧಿಸುತ್ತಾ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಬೃಹತ್ ಅಂತರದಿಂದ ಗೆಲುವು ದಾಖಲಿಸಿದೆ. ಈ ಮೂಲಕ ಆರ್​ಸಿಬಿ ಪಡೆ ಈ ಬಾರಿ ಹೊಸ ಅಧ್ಯಾಯ ಬರೆಯುವ ಸೂಚನೆಯನ್ನಂತು ನೀಡಿದ್ದಾರೆ.

5 / 5
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್