AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಸ್ಫೋಟಕ ದಾಂಡಿಗ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ ಪಂದ್ಯಕ್ಕೂ ಮುನ್ನ 2 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಇದೀಗ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಹಾಗೂ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on:May 22, 2025 | 2:30 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್ (Tim Seifert) ಎಂಟ್ರಿ ಕೊಟ್ಟಿದ್ದಾರೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಂದ ಯುವ ದಾಂಡಿಗ ಜೇಕಬ್ ಬೆಥೆಲ್ ಹೊರಗುಳಿಯುವುದು ಖಚಿತವಾಗಿದೆ. ಹೀಗಾಗಿ ಬದಲಿ ಆಟಗಾರನಾಗಿ ಸೈಫರ್ಟ್ ಅವರನ್ನು ಆಯ್ಕೆ ಮಾಡಲಾಗಿದೆ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್ (Tim Seifert) ಎಂಟ್ರಿ ಕೊಟ್ಟಿದ್ದಾರೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಂದ ಯುವ ದಾಂಡಿಗ ಜೇಕಬ್ ಬೆಥೆಲ್ ಹೊರಗುಳಿಯುವುದು ಖಚಿತವಾಗಿದೆ. ಹೀಗಾಗಿ ಬದಲಿ ಆಟಗಾರನಾಗಿ ಸೈಫರ್ಟ್ ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜೇಕಬ್ ಬೆಥೆಲ್ ಸ್ಥಾನ ಪಡೆದಿದ್ದು, ಹೀಗಾಗಿ ಮೇ 26ರ ಬಳಿಕ ಅವರು ಇಂಗ್ಲೆಂಡ್​ಗೆ ಮರಳಲಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಬದಲಿಯಾಗಿ ಟಿಮ್ ಸೈಫರ್ಟ್ ಅವರನ್ನು ಆರ್​ಸಿಬಿ ಆಯ್ಕೆ ಮಾಡಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜೇಕಬ್ ಬೆಥೆಲ್ ಸ್ಥಾನ ಪಡೆದಿದ್ದು, ಹೀಗಾಗಿ ಮೇ 26ರ ಬಳಿಕ ಅವರು ಇಂಗ್ಲೆಂಡ್​ಗೆ ಮರಳಲಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಬದಲಿಯಾಗಿ ಟಿಮ್ ಸೈಫರ್ಟ್ ಅವರನ್ನು ಆರ್​ಸಿಬಿ ಆಯ್ಕೆ ಮಾಡಿಕೊಂಡಿದೆ.

2 / 5
ಟಿಮ್ ಸೈಫರ್ಟ್​ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಕಿವೀಸ್ ಪರ ಈವರೆಗೆ 66 ಟಿ20 ಪಂದ್ಯಗಳನ್ನಾಡಿರುವ ಸೈಫರ್ಟ್ 63 ಇನಿಂಗ್ಸ್​ಗಳಿಂದ 1540 ರನ್ ಕಲೆಹಾಕಿದ್ದಾರೆ. ಇದರ ನಡುವೆ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಟಿ20ಐ ಕ್ರಿಕೆಟ್​ನಲ್ಲಿ ಟಿಮ್ ಸೈಫರ್ಟ್ ಬ್ಯಾಟ್​ನಿಂದ ಈವರೆಗೆ 80 ಸಿಕ್ಸ್ ಹಾಗೂ 131 ಫೋರ್​ಗಳು ಮೂಡಿಬಂದಿವೆ.

ಟಿಮ್ ಸೈಫರ್ಟ್​ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಕಿವೀಸ್ ಪರ ಈವರೆಗೆ 66 ಟಿ20 ಪಂದ್ಯಗಳನ್ನಾಡಿರುವ ಸೈಫರ್ಟ್ 63 ಇನಿಂಗ್ಸ್​ಗಳಿಂದ 1540 ರನ್ ಕಲೆಹಾಕಿದ್ದಾರೆ. ಇದರ ನಡುವೆ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಟಿ20ಐ ಕ್ರಿಕೆಟ್​ನಲ್ಲಿ ಟಿಮ್ ಸೈಫರ್ಟ್ ಬ್ಯಾಟ್​ನಿಂದ ಈವರೆಗೆ 80 ಸಿಕ್ಸ್ ಹಾಗೂ 131 ಫೋರ್​ಗಳು ಮೂಡಿಬಂದಿವೆ.

3 / 5
ಸದ್ಯ ಆರ್​ಸಿಬಿ ತಂಡದ ಭಾಗವಾಗಿರುವ ಟಿಮ್ ಸೈಫರ್ಟ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 3 ಐಪಿಎಲ್ ಪಂದ್ಯಗಳನ್ನಾಡಿರುವ ಅವರು 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ಕಿವೀಸ್ ದಾಂಡಿಗ ಯಶಸ್ವಿಯಾಗಿದ್ದಾರೆ.

ಸದ್ಯ ಆರ್​ಸಿಬಿ ತಂಡದ ಭಾಗವಾಗಿರುವ ಟಿಮ್ ಸೈಫರ್ಟ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 3 ಐಪಿಎಲ್ ಪಂದ್ಯಗಳನ್ನಾಡಿರುವ ಅವರು 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ಕಿವೀಸ್ ದಾಂಡಿಗ ಯಶಸ್ವಿಯಾಗಿದ್ದಾರೆ.

4 / 5
ಅಂದಹಾಗೆ ಐಪಿಎಲ್ ಪ್ಲೇಆಫ್ ಪಂದ್ಯಗಳಿಗೂ ಮುನ್ನ ಇದು ಆರ್​ಸಿಬಿ ತಂಡದ 2ನೇ ರೀಪ್ಲೇಸ್​ಮೆಂಟ್. ಇದಕ್ಕೂ ಮುನ್ನ ಲುಂಗಿ ಎನ್​ಗಿಡಿ ಬದಲಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ. ಮುಂಬುರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಎನ್​ಗಿಡಿ ಈ ವಾರ ಸೌತ್ ಆಫ್ರಿಕಾಗೆ ಮರಳಲಿದ್ದಾರೆ. ಹೀಗಾಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

ಅಂದಹಾಗೆ ಐಪಿಎಲ್ ಪ್ಲೇಆಫ್ ಪಂದ್ಯಗಳಿಗೂ ಮುನ್ನ ಇದು ಆರ್​ಸಿಬಿ ತಂಡದ 2ನೇ ರೀಪ್ಲೇಸ್​ಮೆಂಟ್. ಇದಕ್ಕೂ ಮುನ್ನ ಲುಂಗಿ ಎನ್​ಗಿಡಿ ಬದಲಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ. ಮುಂಬುರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಎನ್​ಗಿಡಿ ಈ ವಾರ ಸೌತ್ ಆಫ್ರಿಕಾಗೆ ಮರಳಲಿದ್ದಾರೆ. ಹೀಗಾಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

5 / 5

Published On - 2:05 pm, Thu, 22 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ