AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

IPL 2025 RCB vs RR: ಐಪಿಎಲ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಆರ್​ಆರ್ ವಿರುದ್ಧ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on: Apr 24, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

1 / 5
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

2 / 5
ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

4 / 5
ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

5 / 5
Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!