AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

IPL 2025 RCB vs RR: ಐಪಿಎಲ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಆರ್​ಆರ್ ವಿರುದ್ಧ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on: Apr 24, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

1 / 5
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

2 / 5
ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

4 / 5
ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

5 / 5
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ