AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

IPL 2025 RCB vs RR: ಐಪಿಎಲ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಆರ್​ಆರ್ ವಿರುದ್ಧ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on: Apr 24, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

1 / 5
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

2 / 5
ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

4 / 5
ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ